ಚುನಾವಣಾ ಕರ್ತವ್ಯದಲ್ಲಿದ್ದ ಎಎಸ್ಐ ಹೃದಯಾಘಾತದಿಂದ ಸಾವು
Team Udayavani, Apr 16, 2021, 7:27 PM IST
ಬೆಳಗಾವಿ: ಲೋಕಸಭೆ ಉಪಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮಕನಮರಡಿ ಪೊಲೀಸ್ ಠಾಣೆ ಎಎಸ್ಐ ಜೆ.ಬಿ ಪೂಜಾರ(57) ಅವರು ಘಟಪ್ರಭಾ ಮತಗಟ್ಟೆ ಕೇಂದ್ರದಲ್ಲಿ ಹೃದಯಾಘಾತದಿಂದ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.
ಉಪಚುನಾವಣಾ ಕರ್ತವ್ಯಕ್ಕೆಂದು ಪೂಜಾರ ಅವರನ್ನು ಗೋಕಾಕ ಮತ ಕ್ಷೇತ್ರದ ಘಟಪ್ರಭಾದ ಮತಗಟ್ಟೆ ಕೇಂದ್ರಕ್ಕೆ ಸೆಕ್ಟರ್ ಅಧಿಕಾರಿಯಾಗಿ ನಿಯೋಜಿಸಲಾಗಿತ್ತು.
ಇದನ್ನೂ ಓದಿ: ಬಸ್ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ
ಘಟಪ್ರಭಾದ ಎಸ್ಬಿಟಿ ಪಿಯು ಕಾಲೇಜಿನ ಶೌಚಾಲಯದ ಆವರಣದಲ್ಲಿ ಎಎಸ್ಐ ಜೆ.ಬಿ ಪೂಜಾರ ಅವರು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…