ಅಥಣಿ: ಕಾಂಗ್ರೆಸ್‌ಗೆ ಬಹುಮತ-ಬಿಜೆಪಿ ಮುಖಭಂಗ

ಕಾಂಗ್ರೆಸ್‌ ಕಾರ್ಯಕರ್ತರ ಪ್ರಯತ್ನದಿಂದ ಪಕ್ಷ ಗೆಲುವು ಸಾಧಿಸಿದೆ

Team Udayavani, Dec 31, 2021, 5:54 PM IST

ಅಥಣಿ: ಕಾಂಗ್ರೆಸ್‌ಗೆ ಬಹುಮತ-ಬಿಜೆಪಿ ಮುಖಭಂಗ

ಅಥಣಿ: ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ 15, ಬಿಜೆಪಿ 9 ಹಾಗೂ ಮೂವರು ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೇಸ್‌ ಕಾರ್ಯಕರ್ತರು ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಕಾಂಗ್ರೆಸ್‌ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಜನ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ನೀಡುವ ಮೂಲಕ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಶಾಸಕ ಕುಮಠಳ್ಳಿ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರಯತ್ನದಿಂದ ಪಕ್ಷ ಗೆಲುವು ಸಾಧಿಸಿದೆ ಎಂದರು.

ಚಿಕ್ಕೋಡಿ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಅಸ್ಲಂ ನಾಲಬಂದ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ಸದಾಶಿವ ಬುಟಾಳಿ, ದಿಗ್ವಿಜಯ ದೇಸಾಯಿ, ಬಸವರಾಜ ಬುಟಾಳಿ, ಅನಿಲ ಸುಣದೋಳಿ, ಆಶಾ ಐಹೊಳಿ, ಸುನೀಲ ಸಂಕ, ದರ್ಯಾಪ್ಪ ಟಕ್ಕನವರ, ರಾವಸಾಬ ಐಹೊಳಿ, ಪ್ರಶಾಂತ ಐಹೊಳಿ, ಪಾಂಡು ಐಹೊಳಿ, ಮಲ್ಲಿಕಾರ್ಜುನ ಬುಟಾಳಿ, ಮಯುರ ಸಿಂಗೆ, ಸಯ್ಯದ ಅಮೀನ ಗದ್ಯಾಳ, ವಿಲೀನ ಯಳಮಲ್ಲೆ ಸೇರಿದಂತೆ ಅನೇಕರು ಇದ್ದರು.

ತಾಯಿ-ಮಗ, ದಂಪತಿ ಗೆಲುವು: ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಬುಟಾಳಿ ಹಾಗೂ ಅವರ ತಾಯಿ ಇಬ್ಬರೂ ಜಯಗಳಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನ ಐಹೊಳೆ ದಂಪತಿ ಸಹ ಜಯಗಳಿಸಿದ್ದಾರೆ.

ಕೊರೊನಾ ಸ್ಪಂದನೆ ತಂದ ಜಯ: ಕೊರೊನಾ ಸಂದರ್ಭದಲ್ಲಿ ಅಕ್ಕಪಕ್ಕದ ಜನರ ಕಷ್ಟಗಳಿಗೆ  ಸ್ಪಂದಿಸಿದ್ದ ವಿಷ್ಣು ಗಡದೆ ಎಂಬ ಯುವಕನ ತಾಯಿಯನ್ನು ಜನರೇ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದ್ದಾರೆ.

ವಿಜೇತರು: ವಾರ್ಡ್‌ ನಂ.1: ಬಿಜೆಪಿಯ ಬಿಬಿಜಾನ್‌ ತಾಂಬೋಳಿ, 2: ಬಿಜೆಪಿ ಕಲ್ಲೆಶ ಮಡ್ಡಿ, 3: ಬಿಜೆಪಿ ಸಂತೋಷ ಸಾವಡಕರ, 4: ಸ್ವತಂತ್ರ ಅಭ್ಯರ್ಥಿ ದತ್ತಾ ವಾಸ್ಟರ್‌, 5: ಕಾಂಗ್ರೆಸ್‌ ನ ಬೀರಪ್ಪ ಯಂಕಚ್ಚಿ, 6: ಕಾಂಗ್ರೆಸ್‌ನ ಉದಯ ಸೋಳಸಿ, 7: ಕಾಂಗ್ರೆಸ್‌ನ ಸಯ್ಯದ್‌ ಗದ್ಯಾಳ, 8: ಪಕ್ಷೇತರ ದಿಲೀಪ ಲೊಣಾರೆ, 9: ಬಿಜೆಪಿಯ ಲತಾ ಬಜಂತ್ರಿ, 10: ಕಾಂಗ್ರೆಸ್‌ನ ರಮೇಶ್‌ ಪವಾರ, 11: ಕಾಂಗ್ರೆಸ್‌ನ ರಾವಸಾಬ್‌ ಐಹೊಳೆ, 12: ಬಿಜೆಪಿಯ ಬಸವರಾಜ ಪಾಟೀಲ, 13: ಸ್ವತಂತ್ರ ಅಭ್ಯರ್ಥಿ ಮಲ್ಲೇಶ ಹುದ್ದಾರ.

14: ಬಿಜೆಪಿಯ ಮೃಣಾಲಿನಿ ದೇಶಪಾಂಡೆ, 15: ಕಾಂಗ್ರೆಸ್‌ನ ಪ್ರಮೋದ ಬಿಳ್ಳೂರ, 16: ಕಾಂಗ್ರೆಸ್‌ನ ಮಲ್ಲಿಕಾರ್ಜುನ ಬುಟಾಳಿ, 17: ಕಾಂಗ್ರೆಸ್‌ನ ಶಿವಲೀಲಾ ಬುಟಾಳಿ, 18: ಕಾಂಗ್ರೆಸ್‌ನ ರುಕ್ಮಾಬಾಯಿ ಗಡದೆ, 19: ಕಾಂಗ್ರೆಸ್‌ನ ರಿಯಾಜ್‌ ಸನದಿ, 20: ಬಿಜೆಪಿಯ ರಾಜಶೇಖರ ಗುಡೋಡಗಿ, 21: ಕಾಂಗ್ರೆಸ್‌ನ ವಿಲೀನರಾಜ ಯಳಮಲ್ಲೆ, 22: ಬಿಜೆಪಿಯ ವಿದ್ಯಾ ಬುಲಬುಲೆ, 23:ಕಾಂಗ್ರೆಸ್‌ನ ಜುಲೆಖಾಬಿ ಖೆಮಲಾಪೂರ, 24: ಕಾಂಗ್ರೆಸ್‌ನ ಬಸವರಾಜ ಹಳ್ಳದಮಳ, 25: ಕಾಂಗ್ರೆಸ್‌ನ ವಿದ್ಯಾ ಐಹೊಳೆ, 26: ಬಿಜೆಪಿಯ ಬಸವರಾಜ ನಾಯಕ, 27: ಕಾಂಗ್ರೆಸ್‌ನ ಸುನೀತಾ ಬಡಕಂಬಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.