ಆಯುರ್ವೇದಿಕ್‌ ಪದ್ಧತಿ ಇಂದಿಗೂ ಯಶಸ್ವಿ: ಮಗದುಮ್ಮ

ವಿಶ್ವದಲ್ಲಿ ಯೋಗ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯ

Team Udayavani, Feb 18, 2022, 5:59 PM IST

ಆಯುರ್ವೇದಿಕ್‌ ಪದ್ಧತಿ ಇಂದಿಗೂ ಯಶಸ್ವಿ: ಮಗದುಮ್ಮ

ಕಾಗವಾಡ: ಪ್ರಾಚೀನ ಕಾಲದಿಂದ ಸಾಧು-ಸಂತರು, ಹಿರಿಯರು ಆಯುರ್ವೇದಿಕ್‌ ಚಿಕಿತ್ಸಾ ಪದ್ಧತಿ ಅಳವಡಿಸುತ್ತಿದ್ದರು. ಈಗಲೂ ಆಯುರ್ವೇದಿಕ್‌ ಉಪಚಾರ ಪದ್ಧತಿ ಯಶಸ್ವಿಯಾಗಿದೆ. ಯೋಗ ಪದ್ಧತಿ ಪ್ರಾರಂಭಿಸಿದ ದೇಶ ಹಾಗೂ ವಿಶ್ವದಲ್ಲಿ ಯೋಗ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಗೊಮ್ಮಟೇಶ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ| ಎನ್‌.ಎ. ಮಗದುಮ್ಮ ಹೇಳಿದರು.

ಶಿರಗುಪ್ಪಿ ಗ್ರಾಮದ ಹಿರಿಯ ಸಮಾಜಸೇವಕರಾದ ದಿ. ಬಂಡಾ ಚೌಗುಲೆ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ನಿಮಿತ್ತ ಅಂಕಲಿ ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಆಯುರ್ವೇದಿಕ್‌ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರು ಶಿರಗುಪ್ಪಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.

ಶಿಬಿರದಲ್ಲಿ ಕಾಮಾಲೆ, ಪಾರ್ಶ್ವವಾಯು, ನರರೋಗ, ಚರ್ಮರೋಗ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ನೇತ್ರ ಚಿಕಿತ್ಸೆ ಸೇರಿದಂತೆ ಹಲವಾರು ಕಾಯಿಲೆಗಳ ಮೇಲೆ ಉಚಿತ ಉಪಚಾರ ನೀಡಲಾಗಿದ್ದು, ಇದರ ಲಾಭ ಅನೇಕರು ಪಡೆದಿದ್ದಾರೆ. ಹೀಗೆಯೇ ಪ್ರತಿವರ್ಷ ಶಿಬಿರ ಆಯೋಜಿಸಲಾಗುವುದು ಎಂದರು.

ಶಿರಗುಪ್ಪಿ ಹಿರಿಯ ವೈದ್ಯರು ಡಾ|ಬಿ.ಬಿ. ಪಾಟೀಲ್‌ ಆಸ್ಪತ್ರೆಯಲ್ಲಿ ಶಿಬಿರ ಏರ್ಪಡಿಸಲಾಗಿತ್ತು. ತಜ್ಞ ವೈದ್ಯರಾದ ಅಶೋಕ ಶೆಟ್ಟಿ, ಬಸವರಾಜ ಗಂಟಿ, ಸುನೀಲ್‌ ಹೊನ್ನವರ್‌, ಡಾ| ಮೋಹನ್‌ ಭೋಮಾಜ್‌, ಡಾ| ಸಚಿನ್‌ ಶಿಂಧೆ, ವಿವೇಕ್‌ ಸೋಲಾಪುರಕರ್‌, ಪ್ರದೀಪ್‌ ಡವಳೆ, ಅಭಿಜಿತ್‌ ಪಾಟೀಲ್‌, ಸೇರಿದಂತೆ ಮಹಿಳಾ ವೈದ್ಯರು ಉಪಚಾರ ನೀಡಿದರು.

ಈ ವೇಳೆ ಶಿರಗುಪ್ಪಿ ಗ್ರಾಪಂ ಅಧ್ಯಕ್ಷೆ ಗೀತಾಂಜಲಿ, ಅಭಯಕುಮಾರ್‌ ಆಕಿವಾಟೆ, ವಿಜಯಕುಮಾರ್‌ ಅಕ್ಕಿವಾಟೆ, ಡಾ| ಜೀತೇಂದ್ರ ಖೋತ್‌, ಭೀಮು ಭೋಲೆ, ಭೀಮು ಆಕಿವಾಟೆ, ಬೊಮ್ಮನ ಚೌಗುಲೆ, ಸುರೇಶ ಚೌಗುಲೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.