ಬೈಲಹೊಂಗಲ : ಸೇನೆಯ ಲೆಪ್ಟಿನೆಂಟ್ ಹುದ್ದೆಗೆ ಆಯ್ಕೆಯಾದ ರೈತನ ಮಗ


Team Udayavani, Jun 11, 2022, 8:22 PM IST

ಬೈಲಹೊಂಗಲ : ಸೇನೆಯ ಲೆಪ್ಟಿನೆಂಟ್ ಹುದ್ದೆಗೆ ಆಯ್ಕೆಯಾದ ರೈತನ ಮಗ

ಬೈಲಹೊಂಗಲ : ತಾಲೂಕಿನ ದೇಶನೂರ ಗ್ರಾಮದ ರೈತನ ಮಗನಾದ 22 ವರ್ಷದ ಇಂಜಿನಿರಿಂಗ್ ಪದವೀಧರ ಶಿವಾನಂದ ಮಲ್ಲಿಕಾಜುನ ಕೇದಾರಿ ಸಂಯುಕ್ತ ರಕ್ಷಣಾ ಸೇವೆಗಳ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 29 ನೇ ರ‍್ಯಾಂಕ್ ಗಳಿಸಿ ಇಂಡಿಯನ್ ಮಿಲಟರಿ ಅಕಾಡೆಮಿ (ಐಎಂಎ) ಸೇರಲು ಸಜ್ಜಾಗಿದ್ದಾರೆ.

ನವೆಂಬರ್ 2021 ರಲ್ಲಿ ನಡೆಸಿದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆ ಪ್ರಕಟಿಸಲಾಗಿದ್ದು ಉತ್ತಿಣಗೊಂಡವರು ಡೆಹ್ರಾಡೂನ್ ನಲ್ಲಿರುವ ಐವಿಎಂ ಯಲ್ಲಿ ತರಬೇತಿ ಪಡೆಯಲಿದ್ದಾರೆ.

ಬಾಲ್ಯದಿಂದಲೇ ದೇಶ ಸೇವೆ ಮಾಡಬೇಕೆಂಬ ಬಯಕೆ ಇತ್ತು. ನನಗೆ ಬೇರೆ ಯಾವ ಆಯ್ಕೆಯೂ ಇರಲಿಲ್ಲ. ನಾನು ಕೇವಲ ಸಿಡಿಎಸ್ ಸಿದ್ದತೆಗೆ ಮಾತ್ರವೇ ಗಮನ ಹರಿಸಿದ್ದೆನು. ಇದೀಗ ಸೇನೆಯ ಲೆಪ್ಟಿನೆಂಟ್ ಹುದ್ದೆ ಒಲಿದು
ಬಂದಿದೆ. ಪೋಷಕರು, ಶಿಕ್ಷಕರು, ಹಿತೈಷಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಆಯ್ಕೆಯಾಗಿರುವ ಶಿವಾನಂದ ಕೇದಾರಿ ತಿಳಿಸಿದರು.

ಇದನ್ನೂ ಓದಿ : 1 ಕೆಜಿ ತೂಕ ಇಳಿಸಿಕೊಂಡರೆ ಸಾವಿರ ಕೋಟಿ! ಗಡ್ಕರಿ ಸವಾಲನ್ನು ಗೆದ್ದ ಉಜ್ಜೈನಿ ಸಂಸದ ಅನಿಲ್‌

ಬೆಳಗಾವಿ ಗೊಗಟೆ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಾಜಿಯಲ್ಲಿ ಬಿ.ಇ ಮುಗಿಸಿದ್ದು, ಅದಕ್ಕೂ ಮುಂಚೆ ಪ್ರಾಥಮಿಕ ಶಿಕ್ಷಣದಿಂದ ಪಿಯೂಸಿ ವರೆಗೆ ಬಿಜಾಪೂರ ಸೈನಿಕ ಶಾಲೆಯಲ್ಲಿ ಶಿಕ್ಷಣ ಪೂರೈಸಿದ್ದಾರೆ. ದೇಶನೂರ ವಿರಕ್ತಮಠದಲ್ಲಿ ಕಿತ್ತೂರ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಸಿಡಿಎಸ್ ಪರೀಕ್ಷೆಯಲ್ಲಿ ಪಾಸಾಗಿ ಉನ್ನತ ಹುದ್ದೆ ಪಡೆದಿರುವ ಶಿವಾನಂದ ಕೇದಾರಿ ಅವರನ್ನು ಸತ್ಕರಿಸಿದರು. ಈ ವೇಳೆ ಸಿದ್ದಲಿಂಗೇಶ್ವರ
ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಂ.ಡಿ. ನಂದೆನ್ನವರ, ಬಸವರಾಜ ಕೇದಾರಿ, ಶ್ರೀಶೈಲ ಕಮತಗಿ, ನಾಗರಾಜ ಮುಚ್ಚಂಡಿ, ಬಿ.ಕೆ.ಪೂಜೇರಿ, ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.