Belagavi; ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ್ದ ಖತರ್ನಾಕ್‌ ಗ್ಯಾಂಗ್ ಬಂಧನ

ವಂಚನೆಗೊಳಗಾಗಿದ್ದ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ

Team Udayavani, Dec 29, 2023, 9:09 PM IST

1-ewqeqwe

ಬೆಳಗಾವಿ: ಹಣ ದುಪ್ಪಟ್ಟು ಮಾಡುವುದಾಗಿ 25 ಲಕ್ಷ ರೂ.‌ವಂಚಿಸಿದ್ದ ಮಹಿಳೆ ಸೇರಿ 7 ಜನರ ಖತರ್ನಾಕ್‌ ಗ್ಯಾಂಗ್ ಬಂಧಿಸುವಲ್ಲಿ ಕಾಕತಿ ಪೊಲೀಸರು ಯಶಸ್ವಿಯಾಗಿದ್ದಾರೆ. ‌

ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಹಾಲಿ ಸಂಕೇಶ್ವರದ ದೀಪಾ ಅವಟಗಿ, ಹುಕ್ಕೇರಿಯ ಶಿವಾನಂದ ಮಠಪತಿ, ಅಪ್ಪಯ್ಯ ಪೂಜಾರಿ, ಸುನಿಲ್ ವಿಭೂತಿ, ಸಚಿನ್ ಕುಮಾರ್ ಅಂಬ್ಲಿ, ಭರತೇಶ ಅಗಸರ, ಶಶಾಂಕ‌ ರಾವಸಾಹೇಬ ದೊಡ್ಡನ್ನವರ ಅವರನ್ನು ಬಂಧಿಸಲಾಗಿದೆ. 11.50 ಲಕ್ಷ ರೂ.‌ನಗದು ಹಣ ಹಾಗೂ ಎರಡು ವಾಹನ ಸೇರಿ ಒಟ್ಟು 22 ಲಕ್ಷ‌ರೂ.‌ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಗೋಕಾಕದ ಸಿದ್ದನಗೌಡ ಬಿರಾದಾರ ಎಂಬವರಿಗೆ ದೀಪಾ ಅವಟಗಿ ಪರಿಚಯ ಆಗುತ್ತಾರೆ. ತಮ್ಮ‌ಸಂಬಂಧಿಕರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಧಿಕಾರಿ ಆಗಿದ್ದು, ಕೆಲವೇ ದಿನಗಳಲ್ಲಿ ನಿಮ್ಮ ಹಣ ದುಪ್ಪಟ್ಟು ಮಾಡುವುದಾಗಿ ದೀಪಾ ಅವಟಗಿ ಹೇಳಿ ಸಿದ್ದನಗೌಡ ಅವರನ್ನು‌ ನಂಬಿಸುತ್ತಾಳೆ. ಇದನ್ನು ನಂಬಿದ ಸಿದ್ಧನಗೌಡ ಅವರು 25 ಲಕ್ಷ ರೂ. ಹೂಡಿಕೆ ಮಾಡಲು ಬರುತ್ತಾರೆ.‌ಕಾಕತಿ ಠಾಣೆ ವ್ಯಾಪ್ತಿಯ ಸಾಯಿ ಧಾಬಾ ಹತ್ತಿರ 25 ಲಕ್ಷ ರೂ. ನೀಡುವಾಗ  ಪೊಲೀಸರು(ನಕಲಿ) ಬಂದರು ಎಂದು ಹೆದರಿಸಿ ಹಣ ಕಸಿದುಕೊಂಡು ಹೋಗಿದ್ದರು.

ಈ ಬಗ್ಗೆ ಸಿದ್ದನಗೌಡ ಬಿರಾದಾರ ಕಾಕತಿ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಆರೋಪಿಗಳ ವಿರುದ್ಧ ಕಾಕತಿ ಠಾಣೆಯಲ್ಲಿ 264/23 ಕಲಂ. 419, 420 ಐಪಿಸಿ ಅಡಿ ವಂಚನೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.‌ ಪ್ರಕರಣದ ಬೆನ್ನತ್ತಿದ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.