ಉಕ್ರೇನ್ ನಲ್ಲಿ ಸಿಲುಕಿದ್ದ ಬೆಳಗಾವಿಯ ವಿದ್ಯಾರ್ಥಿನಿಯರು ಮರಳಿ ತಾಯ್ನಾಡಿಗೆ


Team Udayavani, Mar 6, 2022, 9:58 AM IST

ಉಕ್ರೇನ್ ನಲ್ಲಿ ಸಿಲುಕಿದ್ದ ಬೆಳಗಾವಿಯ ವಿದ್ಯಾರ್ಥಿನಿಯರು ಮರಳಿ ತಾಯ್ನಾಡಿಗೆ

ಅಮೋಘಾ ಚೌಗುಲೆ

ಬೆಳಗಾವಿ: ಉಕ್ರೇನ್ ನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಬೆಳಗಾವಿಯ ವಿದ್ಯಾರ್ಥಿನಿಯರು ಯುದ್ಧ ಆರಂಭವಾಗಿ 10 ದಿನಗಳ ನಂತರ ತಾಯ್ನಾಡಿಗೆ ಕಾಲಿಟ್ಟಿದ್ದು, ಪಾಲಕರಲ್ಲಿ ಸಂತಸದ ತಂದಿದೆ.

ಗೋಕಾಕ್ ತಾಲೂಕಿನ ಘಟಪ್ರಭಾದ ಅಮೋಘಾ ಚೌಗುಲೆ ಹಾಗೂ ರಾಯಬಾಗ ತಾಲೂಕಿನ ಕಂಕಣವಾಡಿಯ ಪ್ರಿಯಾ ನಿಡಗುಂದಿ ಎಂಬ ಇಬ್ಬರು ವಿದ್ಯಾರ್ಥಿನಿಯರು ರವಿವಾರ ಬೆಳಗ್ಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಶನಿವಾರ ಪೋಲೆಂಡ್ ದೇಶದಿಂದ ಪ್ರಯಾಣ ಬೆಳೆಸಿ ಭಾರತದ ವಿಮಾನ ಮೂಲಕ ಆಗಮಿಸಿದ್ದಾರೆ.

ದೆಹಲಿಯಲ್ಲಿ ಕರ್ನಾಟಕದ ಅಧಿಕಾರಿಗಳು ವಿದ್ಯಾರ್ಥಿಗಳನ್ನು ವಿಮಾನ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬರಲಿದ್ದಾರೆ. ರವಿವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ:ವಿಷಮ ಸ್ಥಿತಿಯಲ್ಲಿ ಭಾರತ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಉಕ್ರೇನ್ ನಿಂದ ಆಗಮಿಸಿದ ಚೈತ್ರಾ

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಹಿನ್ನೆಲೆಯಲ್ಲಿ ಸುಮಾರು ಐದಾರು ದಿನಗಳ ಕಾಲ ಬೆಳಗಾವಿಯ ಈ ವಿದ್ಯಾರ್ಥಿನಿಯರು ಆತಂಕದಲ್ಲಿ ಕಾಲ ಕಳೆದಿದ್ದಾರೆ. ಹಾಗೋ ಹೀಗೋ ಮಾಡಿ ರೈಲು, ಟ್ಯಾಕ್ಸಿ ಮೂಲಕ ಉಕ್ರೇನ್ ಗಡಿಗೆ ಒಂದು ಅಲ್ಲಿಂದ ಕಾಲ್ನಡಿಗೆಯಲ್ಲಿ ಚೆಕ್ ಪಾಯಿಂಟ್ ಗೆ ಆಗಮಿಸಿ ಪೋಲೆಂಡ್ ದೇಶಕ್ಕೆ ಬಂದು ಅಲ್ಲಿ ರವಿಶಂಕರ್ ಗುರೂಜಿಯವರ ಆಶ್ರಮದಲ್ಲಿ ನೆಲೆಸಿದ್ದರು. ಎರಡು ಮೂರು ದಿನಗಳ ಕಾಲ ಅಲ್ಲಿಯೇ ಉಳಿದು ನಂತರ ಭಾರತೀಯ ರಾಯಭಾರಿ ಕಚೇರಿಯ ಸಂಪರ್ಕಕ್ಕೆ ಬಂದು ಭಾರತಕ್ಕೆ ಮರಳಿದ್ದು ಪೋಷಕರಲ್ಲಿ ಸಂತಸ ಮನೆ ಮಾಡಿದೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.