Belagavi: ಗಡಿಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಿದೆ-ಶ್ರೀ


Team Udayavani, Oct 31, 2023, 5:41 PM IST

Belagavi: ಗಡಿಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಿದೆ-ಶ್ರೀ

ಬೆಳಗಾವಿ: ಬೆಳಗಾವಿಯಂತಹ ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಾದ ಅವಶ್ಯಕತೆ ಇದೆ. ಇಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಿದರೆ ಅನ್ಯಭಾಷೆಗಳು ಪ್ರವೇಶಿಸುವುದಿಲ್ಲ. ಇದರ ಬಗ್ಗೆ ಯಾವುದೇ ತರಹದ ನಿರ್ಲಕ್ಷ ಸಲ್ಲದು. ಕನ್ನಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ  ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಬೇಕು ಎಂದು ಗದಗ ಡಂಬಳದ ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ಸಿದ್ದರಾಮ ಸ್ವಾಮಿಗಳು ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಲ್ಯಾಣರಾವ ಮುಚಳಂಬಿಯವರ ದ್ವಿತೀಯ ಪುಣ್ಯಸ್ಮರಣೆ ನಿಮಿತ್ತ ಜರುಗಿದ ಕಲ್ಯಾಣ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಕವನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕಲ್ಯಾಣರಾವ ಮುಚಳಂಬಿಯವರು ನಿಧನರಾಗಿ ಎರಡು ವರ್ಷಗಳು ಗತಿಸಿದರೂ ಅವರ ನೆನಪುಗಳು ನಮ್ಮಲ್ಲಿ ಇನ್ನೂ ಹಚ್ಚ ಹಸಿರಾಗಿ ಇರಲು ಅವರ ಒಳ್ಳೆಯ ಗುಣಗಳೇ ಕಾರಣ. ಸ್ನೇಹ  ಜೀವಿಯಾಗಿದ್ದ ಅವರು ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದರು ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಎಲ್ಲ ಸಲಹೆ ಸೂಚನೆಗಳನ್ನು ಆಲಿಸಿ ತಮಗೆ ಯಾವುದು ಸರಿ ಅನ್ನಿಸುತ್ತದೆಯೋ ಅದನ್ನೆ ಮಾಡುವ ವ್ಯಕ್ತಿ ಕಲ್ಯಾಣರಾವ್‌ ಮುಚಳಂಬಿಯವರು ಆಗಿದ್ದರು ಎಂದು ಸ್ಮರಿಸಿದರು.

ಹಿರಿಯ ಪತ್ರಕರ್ತ ಎಮ್‌.ಬಿ.ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಎಲ್‌.ಎಸ್‌. ಶಾಸ್ತ್ರಿ, ಸಾಹಿತಿ ಮಂಗಳಾ ಮೆಟಗುಡ್ಡ ಮತ್ತು ರೈತ ಹೋರಾಟಗಾರ್ತಿ ಪಾರ್ವತಿ ಕಳಸಣ್ಣವರ ಅವರಿಗೆ ಕಲ್ಯಾಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಲ್ಲದೆ ಕವನ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷ ರತ್ನಪ್ರಭಾ ಬೆಲ್ಲದ, ಮಲ್ಲಿಕಾರ್ಜುನ ವಾಲಿ, ಜಲತ್ಕುಮಾರ ಪುಣಜಗೌಡಾ, ಸ.ರಾ.ಸುಳಕುಡೆ, ಮುರಗೇಶ ಶಿವಪೂಜಿ, ವಿಜಯಕುಮಾರ ಪಾಟೀಲ, ಬಸವರಾಜ ಗಾರ್ಗಿ, ಬಸವರಾಜ ಸುಣಗಾರ, ವೀರಭದ್ರಪ್ಪಾ ಅಂಗಡಿ, ಕೆ.ಎಸ್‌.ನಾಗರಾಜ, ಮುನ್ನಾ
ಬಾಗವಾನ, ಮಹಾಂತೇಶ ಕುರಬೇಟ, ಗಂಗಾಧರ ಗುಜನಟ್ಟಿ ಉಪಸ್ಥಿತರಿದ್ದರು. ವಿಜಯಕುಮಾರ ಮುಚಳಂಬಿ ಸ್ವಾಗತಿಸಿದರು. ಆಶಾ ಯಮಕನಮರ್ಡಿ ಪಾರ್ಥಿಸಿದರು. ರಾಜಶ್ರೀ ಹಿರೇಮಠ ನಿರೂಪಿಸಿದರು. ಎಮ್‌.ವೈ. ಮೆಣಸಿನಕಾಯಿ ವಂದಿಸಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.