Belagavi; ಕರ್ನಾಟಕವು ಭಯೋತ್ಪಾದಕರ ಅಡ್ಡೆಯಾಗಿದೆ: ಜೆ.ಪಿ ನಡ್ಡಾ ಆರೋಪ


Team Udayavani, Mar 5, 2024, 2:46 PM IST

Belagavi; ಕರ್ನಾಟಕವು ಭಯೋತ್ಪಾದಕರ ಅಡ್ಡೆಯಾಗಿದೆ: ಜೆ.ಪಿ ನಡ್ಡಾ ಆರೋಪ

ಬೆಳಗಾವಿ: ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡ್ಡೆಯಾಗಿದೆ ಎಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ನೇರ ಆರೋಪ ಮಾಡಿದರು.

ಚಿಕ್ಕೋಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಡ್ಡಾ, ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಬಾಂಬ್ ದಾಳಿ ಮಾಡಲು ಸಂಚು ರೂಪಿಸುವ ಭಯೋತ್ಪಾದಕರಿಗೆ ಕಾಂಗ್ರೆಸ್ ಸರಕಾರ ಆಶ್ರಯ ನೀಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆದರು.

ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ ವಹಿಸಿರುವ ಉದ್ದೇಶ ಏನು ಸ್ಪಷ್ಟಪಡಿಸಬೇಕು. ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಸರಕಾರವು ಪಿಎಫ್ಐ ಬ್ಯಾನ್ ಮಾಡಿದೆ. ಆದರೆ ಕಾಂಗ್ರೆಸ್ ಸರಕಾರ ಪಿಎಫ್ಐ ಮೇಲಿನ ಕೇಸ್ ವಾಪಸ್ ಪಡೆಯುತ್ತಿದೆ. ಕಾಂಗ್ರೆಸ್ ಮುಖಂಡರಿಗೆ ಭಾರತದ ಮೇಲೆ ಪ್ರೀತಿ ಇದ್ದರೆ ಪಾಕಿಸ್ತಾನ ಜೈ ಎಂದವರ ಮೇಲೆ ಸೂಕ್ತ ಕ್ರಮ ಜರುಗಿಸಲಿ ಎಂದು ನಡ್ಡಾ ಸವಾಲು ಹಾಕಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.