Belagavi: ಉಪ ನೋಂದಣಿ ಕಚೇರಿಗೆ ಲೋಕಾಯುಕ್ತರ ಭೇಟಿ

ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ದಿಢೀರ್‌ ಭೇಟಿ

Team Udayavani, Aug 31, 2023, 11:00 AM IST

Belagavi: ಉಪ ನೋಂದಣಿ ಕಚೇರಿಗೆ ಲೋಕಾಯುಕ್ತರ ಭೇಟಿ

ಬೆಳಗಾವಿ: ಬೆಳಗಾವಿ ದಕ್ಷಿಣ ಭಾಗದಲ್ಲಿರುವ ಉಪ ನೋಂದಣಿ ಕಚೇರಿಗೆ ಬುಧವಾರ ದಿಢೀರ್‌ ಭೇಟಿ ನೀಡಿದ ಲೋಕಾಯುಕ್ತ
ಅಧಿಕಾರಿಗಳು ಕಾಗದ ಪತ್ರಗಳನ್ನು ಹಾಗೂ ಕಂಪ್ಯೂಟರ್‌ನಲ್ಲಿ ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು.

ಉಪ ನೋಂದಣಿ ಕಚೇರಿಯಲ್ಲಿಯ ಕೆಲ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ
ದಿಢೀರ್‌ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಸದ್ಯ ಬೆಳಗಾವಿ ದಕ್ಷಿಣ ಭಾಗದಲ್ಲಿಯ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮುದ್ರಾಂಕ ವಿಭಾಗ, ಉಪನೋಂದಣಿ
ಹಾಗೂ ವಿವಾಹ ನೋಂದಣಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಲೋಕಾಯುಕ್ತ ಎಸ್‌ಪಿ ಹನುಮಂತರಾಯ, ಇನ್ಸಪೆಕ್ಟರ್‌ ನಿರಂಜನ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೂರು ಬಂದ ನೋಂದಣಿಯಾದ ಆಸ್ತಿಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ದೂರು ಬಂದ ಪ್ರಕಾರ ಕೆಲವು ಆಸ್ತಿಗಳು ಬೇರೆ ಬೇರೆ ಹೆಸರಿನಲ್ಲಿ ನೋಂದಣಿ ಆಗಿವೆಯೋ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಿದರು. ಕೆಲ ವಿಷಯಗಳ ಬಗ್ಗೆ ಉತ್ತರ ಹೇಳಲು ಉಪನೋಂದಣಿ ಕಚೇರಿ ಅಧಿಕಾರಿಗಳು ತಡಬಡಿಸಿದಾಗ ಲೋಕಾಯುಕ್ತ ಅಧಿಕಾರಿಗಳು ಗರಂ ಆದರು.

ಉಪನೋಂದಣಿ ಕಚೇರಿಯಲ್ಲಿ ಕೆಲ ಆಸ್ತಿಗಳನ್ನು ಬೇನಾಮಿ ಹೆಸರಿನಲ್ಲಿ ನೋಂದಣಿ ಮಾಡಲಾಗುತ್ತಿದೆ. ಹಣ ಪಡೆದು ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡುತ್ತಿರುವುದು. ಲಂಚ ಪಡೆದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲಾಗುತ್ತಿದೆ. ರಿಯಲ್‌ ಎಸ್ಟೇಟ್‌ ಹಾವಳಿ ಅತಿ ಹೆಚ್ಚಾಗಿದ್ದು, ದಲ್ಲಾಳಿಗಳೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಅಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂಬುದು ಸೇರಿದಂತೆ ಅನೇಕ ದೂರುಗಳನ್ನು ಸಾರ್ವಜನಿಕರು ಲೋಕಾಯುಕ್ತ ಠಾಣೆಗೆ ನೀಡಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.