ಇವಳೆಂಥ ತಾಯಿ! ಪುಟ್ಟ ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದ ತಾಯಿ
Team Udayavani, Jul 12, 2017, 10:26 AM IST
ಬೆಳಗಾವಿ:ನ್ಯುಮೋನಿಯಾದಿಂದ ಬಳಲುತ್ತಿದ್ದ 3 ತಿಂಗಳ ಪುಟ್ಟ ಮಗುವನ್ನು ತಾಯಿಯೇ ಕೆರೆಗೆ ಎಸೆದು ಹತ್ಯೆಗೈದಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಬುಧವಾರ ನಡೆದಿದೆ.
ಚಿಕಿತ್ಸೆಗೆ ಹಣವಿಲ್ಲದ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿ ತಾಯಿ ಶ್ರುತಿ ನಂದಗಾವಿ ಪೊಲೀಸರಿಗೆ ತಿಳಿಸಿದ್ದಾಳೆ. ಆದರೆ ಮಗುವನ್ನು ಕೆರೆಗೆ ಎಸೆದು ಕೊಲೆಗೈದಿರುವ ಹಿಂದೆ ಬೇರೆ ಏನಾದರೂ ಕಾರಣ ಇದೆಯಾ ಎಂಬ ಬಗ್ಗೆ ಯಮಕನಮರಡಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ 3 ತಿಂಗಳ ಪುಟ್ಟ ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪತಿ ಸಂತೋಷ್, ಪತ್ನಿಯ ವಿರುದ್ಧವೇ ದೂರು ನೀಡಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ