ಚಿಕ್ಕೋಡಿ: ರೈತರ ಆರ್ಥಿಕ ಮಟ್ಟ ಸುಧಾರಿಸಲು ಬಿಡಿಸಿಸಿ ಬ್ಯಾಂಕ್ ಪಾತ್ರ ಮುಖ್ಯ: ರಮೇಶ ಕತ್ತಿ


Team Udayavani, Jun 30, 2022, 3:19 PM IST

19

ಚಿಕ್ಕೋಡಿ: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಬಿಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಮರ್ಪಕ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ ಎಂದು ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ತಾಲೂಕಿನ ಮುಗಳಿ ಗ್ರಾಮದ ಜೈ ಹನುಮಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪತ್ತಿನ ಹಾಗೂ ಸಾಲ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರ ಸಹಕಾರಿ ಸಂಸ್ಥೆಗಳು ಬೆಳೆಯಲು ಮತ್ತು ರೈತರಿಗೆ ಅನುಕೂಲವಾಗಲು ಸಾಲ ಮನ್ನಾ ಮಾಡಿದೆ. ಆದರೂ ರೈತರು ಹೆಚ್ಚು ಸಾಲ ಕೇಳುತ್ತಿರುವುದು ಯಾವ ನ್ಯಾಯ. ಸಾಲ ಮನ್ನಾ ಆದ ಹಣ ಎಲ್ಲಿ ಹೋಗಿದೆ, ಸಹಕಾರಿ ಕ್ಷೇತ್ರಕ್ಕೆ 115 ವರ್ಷ ಆಗಿದೆ. ರೈತರಿಗೆ ಅನುಕೂಲವಾಗಲಿ ಎಂದು ಸಹಕಾರಿ ಸಂಸ್ಥೆಗಳನ್ನು ಹುಟ್ಟು ಹಾಕಿದೆ. ಜಿಲ್ಲೆಯಲ್ಲಿ 3,560 ಕೋಟಿ ರೂ. ಸಾಲ ಮನ್ನಾ ಆಗಿರುವ ಹಣ ಎಲ್ಲಿ ಹೋಗಿದೆ. ಅದರ ಸಮರ್ಪಕ ಬಳಕೆ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದರು.

ಮುಗಳಿ ಗ್ರಾಮದ 240 ಸದಸ್ಯರ ಪೈಕಿ 170 ರೈತ ಸದಸ್ಯರಿಗೆ 1.48 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಬಡ್ಡಿ ಭಾಗದ ರೈತರು ಸಂಕಷ್ಟದಲ್ಲಿ ಇದ್ದಾರೆಂದು ಮನಗಂಡು ಒಂದು ಎಕರೆ ಪ್ರದೇಶಕ್ಕೆ 40 ರೂ ಸಾಲ ನೀಡುವ ಯೋಜನೆ ಜಾರಿ ಇದೆ. ಉಳಿದ ಕಡೆಗಳಲ್ಲಿ 35 ಸಾವಿರ ರೂ. ಇದೆ ಎಂದರು.

ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ಗ್ರಾಮದಲ್ಲಿ ಕೃಷಿ ಪತ್ತಿನ ಸಂಘ ಇದ್ದರೆ ರೈತರು ಆರ್ಥಿಕವಾಗಿ ಸದೃಡವಾಗುತ್ತಾರೆ. ಕರೋಶಿ, ಜೈನಾಪೂರ, ಮುಗಳಿ, ಹತ್ತರವಾಟ ಮುಂತಾದ ಕಡೆಗಳಲ್ಲಿ ರಮೇಶ ಕತ್ತಿಯವರು ಸೊಸೈಟಿ ಮಂಜೂರು ಮಾಡಿದ್ದಾರೆ. ಬಡ್ಡಿ ರಹಿತ ಸಾಲ ಕೊಡುವುದು ರೈತರಿಗೆ ಅನುಕೂಲವಾಗಿದೆ ಎಂದರು.

ರಾಜು ಹರಗನ್ನವರ ಮಾತನಾಡಿ, 1.48 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಇದು ರೈತರಿಗೆ ಅನುಕೂಲವಾಗಲಿದೆ ಎಂದರು.

ದಿವ್ಯ ಸಾನಿದ್ಯ ವಹಿಸಿದ್ದ ನಿಡಸೊಶಿ ಪಂಚಮಶಿವಲಿಂಗೇಶ್ವರ ಸ್ವಾಮಿಜಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಜು ಬಡಿಗೇರ, ರಾಜು ಹರಗನ್ನವರ, ಹಿರಾ ಶುಗರ ನಿರ್ದೇಶಕ ಸುರೇಶ ಬೆಲ್ಲದ, ಬಸವರಾಜ ಕಡಟ್ಟಿ, ರಮೇಶ ಪಾಟೀಲ, ರಾವಸಾಹೇಬ ಪಾಟೀಲ, ವಿಲಾಸ ಪೊಲೀಸ್ ಪಾಟೀಲ, ಮಲ್ಲಗೌಡ ಪಾಟೀಲ, ಬಾಬಾಜಿ ಪಾಟೀಲ, ಜೈ ಹನುಮಾನ ಪಿಕೆಪಿಎಸ್ ಅಧ್ಯಕ್ಷ ಈರಗೌಡ ಪಾಟೀಲ, ರಾಯಗೌಡ ಪಾಟೀಲ, ಉಮೇಶ ಬಡಿಗೇರ, ಸಂಜು ಬಡಿಗೇರ, ವಿಶ್ವನಾಥ ಕಾಮಗೌಡ, ಗಣಪತಿ ಪೊತದಾರ, ತಮ್ಮಣ್ಣಾ ಬಂಬಲವಾಡೆ, ಶಂಕರ ಶಿಂಧೆ, ಡಿಸಿಸಿ ಬ್ಯಾಂಕಿನ ತಾಲೂಕು ನಿಯಂತ್ರಣಾಧಿಕಾರಿ ವ್ಹಿ.ಎಸ್. ಮಾಳಿಂಗೆ, ಬಿ.ಬಿ.ಮೆಕ್ಕಳಕ್ಕಿ, ಬಸವರಾಜ ಉತ್ತರಳ್ಳಿ, ಬಸವರಾಜ ಮಹಾಜನ್ ಮುಂತಾದವರು ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.