ಸಂತೋಷ ಹೊಂಗಲಗೆ ಚರ್ಮ ಶಿಲ್ಪಿ ಪ್ರಶಸ್ತಿ ಪ್ರದಾನ
Team Udayavani, Jul 3, 2022, 7:28 PM IST
ಬೆಳಗಾವಿ: ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಡಾ|ಬಾಬು ಜಗಜೀವನರಾಂ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮ (ಲೀಡ್ಕರ್)ಬೆಂಗಳೂರಿನ ಅರಮನೆ ಮೈದಾನದಲ್ಲಿಆಯೋಜಿಸಿದ್ದ ರಾಜ್ಯಮಟ್ಟದಚರ್ಮ ಕುಶಲಕರ್ಮಿಗಳ ಸಮಾವೇಶಹಾಗೂ ಚರ್ಮಕುಶಲ ವಸ್ತುಪ್ರದರ್ಶನದಲ್ಲಿ ಬೆಳಗಾವಿಯಸಂತೋಷ ಹೊಂಗಲ ಅವರಿಗೆಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಚರ್ಮ ಶಿಲ್ಪಿಪ್ರಶಸ್ತಿ ನೀಡಿ ಗೌರವಿಸಿದರು.
ಇದಲ್ಲದೇ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂಜಲಸಂಪನ್ಮೂಲ ಸಚಿವರಾದಗೋವಿಂದ ಕಾರಜೋಳ ಅವರುಸಂತೋಷ ಹೊಂಗಲರು ಉತ್ಪಾದಿಸಿದಪಾದರಕ್ಷೆಯನ್ನು ಉಪಸ್ಥಿತರ ಮುಂದೆಪ್ರದರ್ಶಿಸಿ ಪ್ರಶಂಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ