ಮಳೆ ಅಬ್ಬರ: ಬಸ್‌ ನಿಲ್ದಾಣ ಸಹಿತ ಬಡಾವಣೆಗಳು ಮುಳುಗಡೆ


Team Udayavani, Oct 7, 2021, 7:43 PM IST

belagavi news

ಬೈಲಹೊಂಗಲ: ತಾಲೂಕಿನ ನೇಸರಗಿ ಗ್ರಾಮ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಗುರುವಾರ ಜೋರಾಗಿ ಮಳೆ ಸುರಿಯಿತು.

ನೇಸರಗಿ ಗ್ರಾಮದ ಬಸ್ ನಿಲ್ದಾಣ‌, ದೇಶನೂರ ರಸ್ತೆ, ಬಜಾರ ರಸ್ತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಇಲ್ಲಿಯ ಬಡಾವಣೆ ಸಹಿತ ವಿವಿಧೆಡೆಗಳಲ್ಲಿ ಮೋರಿ ತುಂಬಿ ನೀರು ರಸ್ತೆಯಲ್ಲಿ ಹರಿದಿದೆ.

ರಸ್ತೆ, ಸಹಿತ ವಿವಿಧೆಡೆಗಳಲ್ಲಿ ಕಾಮಗಾರಿಗೆ ಅಗೆದಿರುವ ಕಡೆಗಳಲ್ಲಿ ರಸ್ತೆ ಕೆಸರಿನ ರಾಡಿಯಾಗಿವೆ. ರಸ್ತೆಗಳಲ್ಲಿ ಗುಂಡಿಗಳಲ್ಲಿ ನೀರು ಆವರಿಸಿದೆ. ಮಣ್ಣಿನ ಹಾದಿಗಳು ಕೆಸರುಮಯವಾಗಿವೆ. ಸಂಚಾರ ಪಡಿಪಾಟಲಾಗಿದೆ.ಬಸ್ ನಿಲ್ದಾಣ  ರಸ್ತೆ ಅಗೆದು ಸರಿಯಾಗಿ ದುರಸ್ತಿ ಮಾಡಿಲ್ಲ. ಗುಂಡಿಗಳಾಗಿದ್ದು, ಓಡಾಟಕ್ಕೆ ತೊಂದರೆಯಾಗಿದೆ.

‘ಗುಂಡಿಗಳಿಗೆ ಎರಡು ಬಾರಿ ಬರೀ ಮಣ್ಣು ಹಾಕಿದ್ದಾರೆ ಅಷ್ಟೆ. ಡಾಂಬರು ಹಾಕಿಲ್ಲ. ಪೈಪ್‌ಲೈನ್‌ ಸಲುವಾಗಿ ಅಳವಡಿಕೆ ಅಗೆದ ನಂತರ ಸರಿಯಾಗಿ ದುರಸ್ತಿ ಮಾಡಿಲ್ಲ. ಸಂಚಾರಕ್ಕೆ ತೊಡಕಾಗಿದೆ’ ಎಂದು ಗ್ರಾಮಸ್ಥರು ಸಮಸ್ಯೆ ತೋಡಿಕೊಂಡರು.

ಇದನ್ನೂ ಓದಿ:ಸಾವಯವ ಕೃಷಿಯ ಕಮಾಲ್- ಭತ್ತ ಮತ್ತು ಮಲ್ಲಿಗೆ ಕೃಷಿಯಲ್ಲಿ ಯಶಸ್ವಿ ಕಂಡ ರೈತ

ಹಲವರ ಅಂಗಡಿಗಳಿಗೆ, ಮನೆಯೊಳಗೆ ನೀರು ಹೊಕ್ಕು ವಸ್ತುಗಳು ಹಾಳಾಗಿವೆ. ಮನೆಯ, ಅಂಗಡಿಯಲ್ಲಿ ನೀರು ನಿಂತು ತೊಂದರೆಯಾಗಿದೆ.

‘ಈಗ ಸೋಯಾಬಿನ್ ತೆಗೆದಿದ್ದು ಅದನ್ನು ಆರಿಸಲು ಹೊರಗಡೆ ಇಟ್ಟಾಗ ಮಳೆ ಶುರುವಾಗಿದೆ. ಇದರಿಂದ ರೈತರು ಬೆಳೆದ ಸೊಯಾಬಿನ್ ಸಹ ಮಳೆಯಲ್ಲಿ ನೆನೆದಿದೆ ಎಂದು ಪತ್ರಿಕೆ ಮುಂದೆ ಗೋಳು ತೋಡಿಕೊಂಡರು.

 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.