ಕಾಂಗ್ರೆಸ್ ದುಸ್ಥಿತಿ ಅನಾವರಣ: ಅಶ್ವತ್ಥನಾರಾಯಣ
Team Udayavani, Oct 15, 2021, 5:05 PM IST
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಗ್ಗೆ ಕಾಂಗ್ರೆಸ್ ನಾಯಕರೇಹೇಳಿದ್ದಾರೆ. ಹೀಗಿರುವಾಗ ನಾವುಮತ್ತೇನು ಹೇಳುವುದು ಎಂದು ಉನ್ನತಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಲೇವಡಿ ಮಾಡಿದರು.
ಸುದ್ದಿಗಾರರ ಜತೆಮಾತನಾಡಿದ ಅವರು, ಕಾಂಗ್ರೆಸ್ನಲ್ಲಿಅವರ ನಾಯಕರೇ ತಮ್ಮವರ ಬಗ್ಗೆ ಟೀಕೆಮಾಡುತ್ತಾರೆ ಎಂದರೆ ಪಕ್ಷದ ಸ್ಥಿತಿ ಏನಿದೆ ಎಂಬುದನ್ನು ನೀವೇ ಊಹಿಸಿಕೊಳ್ಳಿ. ಇದರ ಬಗ್ಗೆ ನಾವು ಪ್ರತ್ಯೇಕವಾಗಿ ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ.
ಬೆಂಗಳೂರು ಉಸ್ತುವಾರಿ ಸಚಿವರುಯಾರಾಗಬೇಕು ಎಂಬುದನ್ನುಮುಖ್ಯಮಂತ್ರಿಗಳೇ ನಿರ್ಧರಿಸುತ್ತಾರೆ.ರಮೇಶ ಜಾರಕಿಹೊಳಿ ಅವರಿಗೆ ಸಚಿವಸ್ಥಾನ ನೀಡಬೇಕೆಂಬ ಬೇಡಿಕೆಗೆ ಪಕ್ಷಖಂಡಿತ ಸ್ಪಂದಿಸುತ್ತದೆ. ಸಚಿವ ಸ್ಥಾನಸಿಗದೇ ಇರುವುದಕ್ಕೆ ಬೇಸರವಾಗಿದೆ.ಇದು ಸಹಜ. ಆದರೆ ನಾವು ರಮೇಶಜಾರಕಿಹೊಳಿ ಅವರ ಜತೆಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್