Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
Team Udayavani, May 2, 2024, 7:01 PM IST
ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?