ಬೇವಿನಕೊಪ್ಪ;ದಿಢೀರ್ ಸೇತುವೆ ಕುಸಿತ, ನದಿಗೆ ಬಿದ್ದ ಕಾರು,ಇಬ್ಬರು ಪಾರು
Team Udayavani, Feb 22, 2019, 11:10 AM IST
ಬೆಳಗಾವಿ: ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ಕಾರು ನದಿಗೆ ಬಿದ್ದ ಘಟನೆ ಶುಕ್ರವಾರ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೇವಿನಕೊಪ್ಪ ಎಂಬಲ್ಲಿ ಸೇತುವೆ ದಿಢೀರ್ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಕಾರು ನದಿಗೆ ಬಿದ್ದಿತ್ತು. ಕಾರು ನದಿಗೆ ಉರುಳಿ ಬೀಳುತ್ತಿದ್ದಂತೆಯೇ ಕೂಗಾಡ ತೊಡಗಿದ್ದರು. ಕಾರಿನಲ್ಲಿದ್ದವರ ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದರು.
ಕೂಡಲೇ ಸ್ಥಳೀಯರು ನದಿಗೆ ಇಳಿದು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದರು. ಬಳಿಕ ಹಗ್ಗದ ಮೂಲಕ ಕಾರನ್ನು ಮೇಲಕ್ಕೆ ಎಳೆದು ತಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ