ರಂಗೇರುತ್ತಿದೆ ಉಪಕದನ ; ಜೋರಾದ ವಾಗ್ಬಾಣ


Team Udayavani, Apr 3, 2021, 7:34 PM IST

gfhfgdf

ಬೈಲಹೊಂಗಲ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಾಗೂ ನೂತನ ಯೋಜನೆಗಳಿಗೆ 57 ಸಾವಿರ ಕೋಟಿ ಅನುದಾನ ಬಿಡುಗಡೆಗೊಳಿಸಿ ಅವುಗಳ ಅನುಷ್ಠಾನಕ್ಕೆ ದಿ. ಸುರೇಶ ಅಂಗಡಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಶುಕ್ರವಾರ ಪಟ್ಟಣದ ಪೃಥ್ವಿ ಗಾರ್ಡನ್‌ದಲ್ಲಿ ನಡೆದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪ್ರಚಾರ ಸಭೆಯಲ್ಲಿ ಮಾತನಾಡಿ, 900 ಕೋಟಿ ರೂ. ವೆಚ್ಚದ ಬೆಳಗಾವಿ-ಧಾರವಾಡ ರೈಲ್ವೆ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ರಾಜ್ಯ ಸರಕಾರ ಭೂಸ್ವಾ ಧೀನ ಪ್ರಕ್ರಿಯೆ ನಡೆಸಿದೆ. ಪ್ರಯಾಣಿಕರ ಬೇಡಿಕೆಯನುಗುಣವಾಗಿ ಬೆಳಗಾವಿ- ಬೆಂಗಳೂರು ನೇರ ರೈಲ್ವೆ ಕೊಡುಗೆ ಅಂಗಡಿ ಅವರದು. ಕರೊನಾ ಸಂಕಷ್ಟ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆ ಎದುರಾಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಬಹುಮತದಿಂದ ಆಯ್ಕೆ ಮಾಡಲು ಶ್ರಮಿಸಬೇಕೆಂದರು.

ಅಧೋಗತಿಗೆ ಹೋಗುತ್ತಿರುವ ಕಾಂಗ್ರೆಸ್‌ ಪಕ್ಷದಿಂದ ದೇಶದ ಬದಲಾವಣೆ ಕಾಣಲಾಗದು. ಪ್ರಬುದ್ಧತೆಯಿಲ್ಲದ ರಾಹುಲ್‌ ಗಾಂಧಿ  ದಿನದ 24 ಗಂಟೆ ಜನಸೇವೆ ಮಾಡುತ್ತಿರುವ ಮೋದಿಜಿಯವರಿಗೆ ಎಲ್ಲಿಯ ಹೋಲಿಕೆ? ಒಳ ಜಗಳದ ಕಾಂಗ್ರೆಸ್ಸಿಗರು ಟೀಕೆ ಬಿಟ್ಟು ಕೇಂದ್ರದ ಸಾಧನೆ ತಿಳಿದುಕೊಳ್ಳಲಿ ಎಂದು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ ಭಾರತಕ್ಕೆ ಶಾಪವಾಗಿ ಪರಿಣಮಿಸಿದೆ. ಅವರ ದುರಾಡಳಿತ, ಸ್ವಾರ್ಥದಿಂದ ದೇಶ ಅಧೋಗತಿಗೆ ತಲುಪಿತ್ತು. ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಬದಲಾವಣೆ ದೇಶದ ಮೂಲೆ-ಮೂಲೆಗಳಲ್ಲಿ ಕಾಣಸಿಗುತ್ತಿದೆ. ಕಾಂಗ್ರೆಸ್‌ ಕುಟುಂಬ ರಾಜಕಾರಣವನ್ನು ಮುಂದಿಟ್ಟುಕೊಂಡು ನೆಹರು, ಇಂದಿರಾ ಗಾಂಧಿ , ರಾಜೀವ್‌ ಗಾಂಧಿ ಪ್ರಧಾನಿಗಳಾಗಿ ಈಗ ರಾಹುಲ್‌ ಗಾಂಧಿ ಯನ್ನು ಪ್ರಧಾನಿ ಮಾಡಲು ಹೊರಟಿರುವ ಕಾಂಗ್ರೆಸ್‌ ನೀತಿ ದುರಾದೃಷ್ಟಕರ ಎಂದರು. ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್‌, ವಿಧಾನಸಭೆ ಉಪಸಭಾಪತಿ ಆನಂದ್‌ ಮಾಮನಿ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಸುರೇಶ್‌ ಅಂಗಡಿ ಅವರ ಅಭಿವೃದ್ಧಿಪರ ಕಾರ್ಯವನ್ನು ಮುಂದುವರಿಸಲು ಮಂಗಲಾ ಅಂಗಡಿ ಅವರ ಆಯ್ಕೆ ಮಾಡಲೇಬೇಕು ಎಂದರು.

ಸಚಿವರಾದ ಉಮೇಶ್‌ ಕತ್ತಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಅಭಯ್‌ ಪಾಟೀಲ್‌, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ್‌ ಪಾಟೀಲ್‌, ಲೋಕಸಭಾ ಅಭ್ಯರ್ಥಿ ಮಂಗಲ ಸುರೇಶ್‌ ಅಂಗಡಿ ಮಾತನಾಡಿದರು. ಸಂಸದರಾದ ಈರಣ್ಣ ಕಡಾಡಿ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಮಹಾಂತೇಶ ದೊಡ್ಡಗೌಡರ್‌, ವಿಧಾನಪರಿ?‌ತ್‌ ಸದಸ್ಯರಾದ ಮಹಾಂತೇಶ್‌ ಕವಟಗಿಮಠ, ಮಾಜಿ ಸಚಿವ ಶಶಿಕಾಂತ್‌ ನಾಯಕ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ ರಾಜ್ಯ ವಕ್ತಾರ ಎಂ.ಬಿ. ಜಿರಲಿ, ಮುಕ್ತಾರ ಪಠಾಣ, ಮಲ್ಲಿಕಾರ್ಜುನ ತುಬಾಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಪಾಟೀಲ್‌, ಸಂದೀಪ್‌ ದೇಶಪಾಂಡೆ, ಗೂಳಪ್ಪ ಹೊಸಮನಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ್‌ ಮಾಧಮ್ಮನವರ ಜಿಲ್ಲಾ ಮಧ್ಯಮ ಸಂಚಾಲಕ ಎಫ್‌.ಎಸ್‌. ಸಿದ್ದನಗೌಡರ, ಗುರು ಮೆಟಗುಡ್‌, ರತ್ನಾ ಗೋಧಿ , ರುದ್ರಣ್ಣ ಚಂದರಗಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ್‌ ನೇಸರಗಿ, ಮಲ್ಲಿಕಾರ್ಜುನ ದೇಸಾಯಿ, ಲಕ್ಕಪ್ಪ ಕಾರಗಿ,ಇನ್ನಿತರರು ಇದ್ದರು ಬೆ„ಲಹೊಂಗಲ ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ ಸ್ವಾಗತಿಸಿದರು. ಮಲ್ಲಿಕಾರ್ಜುನ ಗೌಡತಿ ನಿರೂಪಿಸಿದರು. ವೀರೇಶ್‌ ಹಲಕ್ಕಿ ವಂದಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.