ಬೆಳಗಾವಿ: ತೆಲಸಂಗ ಆಸತ್ರೆಯಲ್ಲಿ ಉಪಯೋಗಕ್ಲಿಲ್ಕ ಬೋರ್‌ವೆಲ್‌


Team Udayavani, Jun 2, 2023, 5:39 PM IST

ಬೆಳಗಾವಿ: ತೆಲಸಂಗ ಆಸತ್ರೆಯಲ್ಲಿ ಉಪಯೋಗಕ್ಲಿಲ್ಕ ಬೋರ್‌ವೆಲ್‌

ತೆಲಸಂಗ: ಗ್ರಾಮದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸುಮಾರು 8 ತಿಂಗಳ ಹಿಂದೆ ಬೋರ್‌ವೆಲ್‌ ಕೊರೆಯಿಸಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ.

ಬೋರ್‌ವೆಲ್‌ ಒಳಗಡೆ ನಾಲ್ಕಾರು ಪೈಪ್‌ ಹಾಕಿ ಅದಕ್ಕೆ ವಿದ್ಯುತ್‌ ವೈರ್‌ ಜೋಡಿಸಿ ಮೇಲೆಯೂ ಪೈಪ್‌ ಜೋಡಿಸಿ ಬಿಟ್ಟಿದ್ದಾರೆ ಆದರೆ ನೀರು ಮಾತ್ರ ಬರುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಬೋರ್‌ವೆಲ್‌ ರೀ ಬೋರ್‌ ಮಾಡಿದರೆ ಮಾತ್ರ ಪೈಪ್‌ಗ್ಳನ್ನು ಒಳಗಡೆ ಇಳಿಸಲು ಸಾಧ್ಯ ಅಂತ ಒಮ್ಮೆ ಹೇಳುತ್ತಾರೆ.

ಮತ್ತೊಮ್ಮೆ ಕೇಳಿದರೆ ವಿದ್ಯುತ್‌ ಕನೆಕ್ಷನ್‌ ಕೊಟ್ಟಿಲ್ಲ, ಅದು ಮಾತ್ರ ಬಾಕಿ ಇದೆ ಎನ್ನುತ್ತಾರೆ. 8 ತಿಂಗಳಿಂದ ಇದ್ಯಾವುದೂ ಮಾಡಲಿಕ್ಕೆ ಸಮಯವೇ ಇಲ್ಲವೆ ಎಂದು ಪ್ರಶ್ನಿಸಿದರೆ, 2-3 ದಿನದಲ್ಲಿ ಎಲ್ಲವನ್ನು ಸರಿ ಮಾಡುತ್ತೇವೆ ಎಂದು ಹೇಳಿ
ಜಾರಿಕೊಳ್ಳುತ್ತಾರೆ. ಗುಣಮಟ್ಟ ಕಾಮಗಾರಿ ಆಗಿಲ್ಲ ಎಂದರೆ ನಾಳೆಯೇ ಭೇಟಿ ಕೊಡುತ್ತೇನೆ. ಅದೆಲ್ಲವನ್ನು
ಪರಿಶೀಲಿಸುತ್ತೇನೆಂದು ಅಧಿಕಾರಿಗಳು ಉತ್ತರಿಸಿ ಜಾರಿಕೊಳ್ಳುತ್ತಾರೆ.

2.40 ಲಕ್ಷ ರೂ. ಕಾಮಗಾರಿ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 15ನೇ ಹಣಕಾಸು ಯೋಜನೆಯಡಿ ನಳ ಜೋಡಣೆ ಮತ್ತು
ಮೋಟರ್‌ ಅಳವಡಿಕೆಗೆ ಅಂದಾಜು ವೆಚ್ಚ 2.40 ಲಕ್ಷ ರೂ. ಮಂಜೂರಾಗಿದೆ. ಅಪೂರ್ಣ ಕಾಮಗಾರಿ ಕೈಗೊಂಡು 8 ತಿಂಗಳಾದರೂ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಗುತ್ತಿಗೆದಾರರು ಫಲಕ ಅಳವಡಿಸಿ ಫೋಟೋ ತೆಗೆದುಕೊಂಡು ಹೋದವರು ಇದರತ್ತ ಹೊರಳಿಯೂ ನೋಡಿಲ್ಲ. ಸಾರ್ವಜನಿಕರು ಪ್ರಶ್ನಿಸಿದರೆ ಮೂರೇ ದಿನದಲ್ಲಿ ಸರಿ ಮಾಡಿಕೊಡುವ ಭರವಸೆ ನೀಡುತ್ತಿದ್ದಾರೆ.

ತಕ್ಷಣವೇ ಈ ಬೋರ್‌ವೆಲ್‌ಗೆ ಬಳಸಲಾದ ಕಳಪೆ ಪೈಪ್‌, ವೈರ್‌, ಬಟನ್‌, ಸ್ಟಾಟರ್‌ ಬೋರ್ಡ್‌ ಬದಲಾಯಿಸಿ ಐಎಸ್‌ಐ ಗುಣಮಟ್ಟದ್ದನ್ನು ಬಳಸಿ ಆಸ್ಪತ್ರೆಗೆ ನೀರು ಪೂರೈಸುವ ಕೆಲಸ ಆರಂಭಿಸಬೇಕು. ಈ ಕಳಪೆ ಸಾಮಗ್ರಿ ಬದಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ. ಇದನ್ನೆಲ್ಲ ಸರಿಪಡಿಸಲು ಒಂದು ವಾರದ ಗಡುವು ನೀಡುತ್ತಿದ್ದೇವೆ.
*ಬುರಾನ ಅರಟಾಳ, ಯುವಕ ತೆಲಸಂಗ

ಬೋರ್‌ವೆಲ್‌ ರೀ ಬೋರ್‌ ಮಾಡಿಸುವುದು ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. ತಕ್ಷಣವೇ ಭೇಟಿ ನೀಡಿ ಎರಡ್ಮೂರು ದಿನದಲ್ಲಿ ನೀರೊದಗಿಸುವ ಕೆಲಸ ಮಾಡಲಾಗುವುದು.
*ರವಿ ಮುರಗಾಲಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ, ಅಥಣಿ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.