ಬೆಳಗಾವಿ: ಭಾರೀ ಮಳೆ ಪ್ರವಾಹಕ್ಕೆ 1 ಬಲಿ
Team Udayavani, Aug 5, 2019, 7:18 PM IST
ಬೆಳಗಾವಿ: ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಗೆ ಉಂಟಾದ ಕೃಷ್ಣೆಯ ಪ್ರವಾಹ ಪ್ರಹಾರಕ್ಕೆ ಮೊದಲ ಬಲಿಯಾಗಿದೆ .ಕೃಷ್ಣಾ ನದಿ ದಡದ ಅಥಣಿ ತಾಲೂಕಿನ ಗ್ರಾಮದಲ್ಲಿ ಜಾನುವಾರುಗಳಿಗೆ ಮೇವು ನೀಡಲು ಹೋಗಿ ನೀರಿನ ಪ್ರವಾಹಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ.
ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಮಾಂಗ ತೋಟದ ಮನೆಯ ಬಳಿ ಈ ಘಟನೆ ನಡೆದಿದೆ .
ಮಾರುತಿ ಹರಿಬಾ ಜಾಧವ್ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಿನ್ನೆ ಜಾನುವಾರುಗಳನ್ನು ಬಿಟ್ಟು ಕೇವಲ ಮಾರುತಿ ಕುಟುಂಬವನ್ನಷ್ಟೆ ಸ್ಥಳಾಂತರಿಸಲಾಗಿತ್ತು ಆದರೆ ಜಾನುವಾರು ತೋಟದ ಮನೆಯಲ್ಲೆ ಇದ್ದದ್ದರಿಂದ ತೋಟಕ್ಕೆ ಈಜಿ ಹೋಗಿದ್ದ ಮಾರುತಿ,ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸಾವಿಗಿಡಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ