ಬೆಳಗಾವಿ: ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ


Team Udayavani, Nov 13, 2020, 9:45 PM IST

ಬೆಳಗಾವಿ: ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ

ಬೆಳಗಾವಿ: ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೇಕುಂದ್ರಿ ಬಿ ಕೆ ಗ್ರಾಮದ ಎಸ್ ಕೆ ಗಾರ್ಡನ್ ಧಾಭಾದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ.

ಹೊನ್ನಿಹಾಳ ಗ್ರಾಮದ ಬಸನಗೌಡ ಶಂಕರಗೌಡ ಪಾಟೀಲ ಹಾಗೂ ಗಿರಿಯಾಲ್ ದ ಗಿರೀಶ ಮಹರುದ್ರಪ್ಪ ಯಾದವಾಡ ಎಂಬಾತರನ್ನು ಬಂಧಿಸಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅವರನ್ನು ಬಂಧಿಸಿ ರೂ 10,020 ರೂ.‌ಮೌಲ್ಯದ ಸಾರಾಯಿ ವಶಪಡಿಸಿಕೊಳ್ಳಲಾಗಿದೆ. ಒರಿಜಿನಲ್ ಚಾಯ್ಸ ವಿಸ್ಕಿ 180 ಎಂ ಎಲ್ 12 ಪೌಚ ಹಾಗೂ 90 ಎಂ ಎಲ್ 6 ಪೌಚ್, ಓಲ್ಡ್ ತವರಿನ್ ವಿಸ್ಕಿ 180 ಎಂ ಎಲ್ 19 ಪೌಚ್, ಬ್ಯಾಗ್ ಪೈಪರ್ ವಿಸ್ಕಿ 180 ಎಂ ಎಲ್ 24 ಪೌಚ್,‌ ಮ್ಯಾಕಡಲ್ ರಮ್ 180 ಎಂ ಎಲ್ 16 ಪೌಚ್ ಹಾಗೂ 90 ಎಂ ಎಲ್ 44 ಪೌಚ್, ಕಿಂಗ್ ಫಿಶರ್ ಬೀಯರ್ 650 ಎಂ ಎಲ್ 17 ಬಾಟಲ್ ಹಾಗೂ ಟಿನ್ ಒಟ್ಟು ಮೊತ್ತ ರೂ 9087ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪ್ರಕರಣ ತನಿಖೆಯಲ್ಲಿದೆ ಎಂದು ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.