ಬೆಳಗಾವಿ ಸಬ್ ಜೈಲಿನ ಕಿಟಕಿ ಮುರಿದು ಕೈದಿಗಳಿಬ್ಬರು ಎಸ್ಕೇಪ್!
Team Udayavani, Jun 21, 2017, 12:20 PM IST
ರಾಮದುರ್ಗ: ಇಲ್ಲಿನ ಸಬ್ಜೈಲಿನ ಕಿಟಕಿ ಮುರಿದು ವಿಚಾರಣಾಧೀನ ಕೈದಿಗಳಿಬ್ಬರು ಪರಾರಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಬೈಕ್ಗಳ ಕಳವು ಆರೋಪಿಯಾಗಿ ಜೈಲು ಸೇರಿದ್ದ ಮತ್ತು ಮನೆಕಳ್ಳತನದ ಆರೋಪದಲ್ಲಿ ಜೈಲು ಪಾಲಾಗಿದ್ದ ಸುರೇಶ ಶರಣಪ್ಪ ಛಲವಾದಿ(36) ಮತ್ತು ವಿಜಯಪುರ ಜಿಲ್ಲೆಯ ಹೊನ್ನಳ್ಳಿಯ ಸಂತೋಷ ಶಿವಣ್ಣ ನಂದಿಹಾಳ್ (36) ಪರಾರಿಯಾಗಿರುವ ಕೈದಿಗಳು.
ಇದೀಗ ಪರಾರಿಯಾಗಿರುವ ಕೈದಿಗಳಿಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ