ಬೆಳಗಾವಿ: 5.42 ಕೋಟಿ ರೂ. ಕಾಮಗಾರಿಗೆ ಹೆಬ್ಬಾಳಕರ ಚಾಲನೆ

ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು

Team Udayavani, Feb 22, 2023, 4:27 PM IST

ಬೆಳಗಾವಿ: 5.42 ಕೋಟಿ ರೂ. ಕಾಮಗಾರಿಗೆ ಹೆಬ್ಬಾಳಕರ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸರಣಿ ಮುಂದುವರಿದಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸುಮಾರು 5.42 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಅಂಬೇವಾಡಿ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ದೃಷ್ಟಿಯಿಂದ 2.26 ಕೋಟಿ ವೆಚ್ಚದ ಜಲಜೀವನ್‌ ಮಿಷನ್‌ ಕಾಮಗಾರಿಗೆ ಲಕ್ಷ್ಮೀ ಹೆಬ್ಟಾಳಕರ ಭೂಮಿ ಪೂಜೆ ನೆರವೇರಿಸಿದರು. ಯುವ ಮುಖಂಡ ಮೃಣಾಲ ಹೆಬ್ಟಾಳಕರ, ಅಮೂಲ್‌ ಭಾತಖಾಂಡೆ, ಪುಂಡಲೀಕ ಬಾಂಧುರ್ಗೆ, ವಿಕ್ರಂ ತೆರಳೆ, ಸಂಗೀತಾ ಅಂಬೇಕರ, ಯಲ್ಲಪ್ಪ ಲೋಹಾರ, ರಾಜು ಕೋಚೇರಿ, ಪ್ರಸಾದ ತೆರಳೆ, ಮನೋಹರ ಸಾವಂತ, ಸುಭಾಷ ನಾಯ್ಕ, ಜ್ಯೋತಿಬಾ ಶಹಾಪುರಕರ, ದತ್ತು ಚೌಗುಲೆ, ರಾಮಣ್ಣ ತೆರಳೆ ಇದ್ದರು.

ಬೆನಕನಹಳ್ಳಿ: ಮುಖ್ಯ ರಸ್ತೆಯ ಸೇತುವೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2 ಕೋಟಿ ರೂ. ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ
ಹೆಬ್ಟಾಳಕರ ಸೇತುವೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಮುಖಂಡರಾದ ಮಹೇಶ ಕೋಲಕಾರ, ಬಾಳು ದೇಸೂರಕರ, ಕಲ್ಲಪ್ಪ ದೇಸೂರಕರ, ಮಲ್ಲೇಶ ಕುರಂಗಿ, ಮೋಹನ ಸಾಂಬ್ರೇಕರ, ಬಾಗಣ್ಣ, ರಾಜೇಶ ನಾಯ್ಕ, ಯಲ್ಲಾನಿ ನಾಯ್ಕ, ಕಲಾವತಿ ದೇಸೂರಕರ, ಮೀನಾಕ್ಷಿ ಪಾಟೀಲ, ಶಿಲ್ಪಾ ಮುಂಗಳೇಕರ, ಅಂಜನಾ ನಾಯ್ಕ, ರಾಹುಲ ಕನಗುಟ್ಕರ ಇತರರು ಇದ್ದರು.

ಬಿಜಗರಣಿ: ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ 49 ಲಕ್ಷ ರೂ. ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಮುಖಂಡರಾದ ಮನೋಹರ ಪಾಟೀಲ, ಮನು ಬೆಳಗಾಂವ್ಕರ, ಮೆಹಬೂಬ ನಾವಗೇಕರ, ಚಂದ್ರಭಾಗ ಜಾಧವ, ಶೀತಲ್‌ ತಾರಿಹಾಳಕರ, ರೇಖಾ ನಾಯ್ಕ, ಸಂದೀಪ ಅಷ್ಟೇಕರ, ಮೋಹನ ಸಾವಿ, ಜ್ಯೋತಿಬಾ ಮೋರೆ, ವಿಜಯ ಸವಿ, ಯಲ್ಲಪ್ಪ ಬೆಳಗಾಂವಕರ, ಪರುಶರಾಮ ಬಾಸ್ಕಳ, ಶಂಕರ ಮೋರೆ, ಪುಂಡಲೀಕ ಜಾಧವ, ಸಂತೋಷ ಕಾಂಬಳೆ, ಮಹಾದೇವ ಕಾಂಬಳೆ, ಅಶೋಕ ಕಾಂಬಳೆ, ಶಿವಾಜಿ ಕಾಂಬಳೆ ಇದ್ದರು.

ಕವಳೇವಾಡಿ: ಗ್ರಾಮದ ಒಳಾಂಗಣ ರಸ್ತೆಯ ಅಭಿವೃದ್ಧಿಗಾಗಿ 52 ಲಕ್ಷ ರೂ.ಬಿಡುಗಡೆ ಮಾಡಿಸಲಾಗಿದ್ದು, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಟಾಳಕರ್‌ ಪೂಜೆ ನೆರವೇರಿಸಿದರು. ಮುಖಂಡರಾದ ನಾಮದೇವ ಮೋರೆ, ಜ್ಯೋತಿಬಾ ಮೋರೆ, ಮೊನಪ್ಪ ಯಳ್ಳೂರಕರ, ರಘುನಾಥ ಮೋರೆ, ಆನಂದ ಬಾಚಿಕರ, ದೇವೆಂದ್ರ ಗಾವಡೆ, ಮೋನಪ್ಪ ಮೋರೆ, ಗೌತಮ ಕಣಬರಕರ, ಮನಿಷಾ ಸುತಾರ ಇದ್ದರು.

ಎಳೇಬೈಲ್‌: ಗ್ರಾಮದ ಒಳಾಂಗಣ ರಸ್ತೆಯ ಅಭಿವೃದ್ಧಿಗಾಗಿ 15 ಲಕ್ಷ ರೂ. ಬಿಡುಗಡೆ ಮಾಡಿಸಲಾಗಿದ್ದು, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಹೆಬ್ಟಾಳಕರ ಚಾಲನೆ ನೀಡಿದರು. ಮುಖಂಡರಾದ ಮಹೇಶ ಪಾಟೀಲ, ಗುಂಡು ಪಾಟೀಲ, ಶಿವಾಜಿ ಕೇಸರಕರ, ನಾಮದೇವ ಮರಗಾಳೆ, ಪರಶುರಾಮ ಕೇಸರಕರ, ನಿಂಗಪ್ಪ ಪಾಟೀಲ, ಕಲ್ಲಪ್ಪ ಪಾಟೀಲ, ಓಮನಿ ಯಳ್ಳೂರಕರ, ಪರಶುರಾಮ ಪಾಟೀಲ, ಮೋನಪ್ಪ ಮರಗಾಳೆ, ಮಲ್ಲಪ್ಪ ಪಾಟೀಲ, ಜ್ಯೋತಿಬಾ ಪಾಟೀಲ, ರಾಜು ಯಳ್ಳೂರಕರರ, ಧಾನಾಜಿ ಮೋರೆ ಇದ್ದರು.

ತುರಮರಿ: ತುರಮರಿ ಪ್ರಿಮಿಯರ್‌ ಲೀಗ್‌ ಪಂದ್ಯಾವಳಿಗಳಲ್ಲಿ ಗೆದ್ದ ತಂಡಗಳಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ ಬಹುಮಾನ ವಿತರಿಸಿದರು.

ಮುಖಂಡರಾದ ಚಾಂಗದೇವ ಬೆಳಗಾಂವಕರ, ರಾಜು ಜಾಧವ, ವೈಶಾಲಿತಾಯಿ ಖಂಡೇಕರ, ನಾಗರಾಜ ಜಾಧವ, ಮಾರುತಿ ಖಂಡೇಕರ, ಬಾಳಾಸಾಹೇಬ ಅಷ್ಟೇಕರ, ಈರಪ್ಪ ಖಂಡೇಕರ, ವೈ.ಟಿ. ತಳವಾರ, ರಘುನಾಥ ಖಂಡೇಕರ, ಜ್ಞಾನೇಶ್ವರ ಕೋರಡೆ, ಸುಹಾಸ ಜಾಧವ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.