Belgavi: ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ್ದ ಆರೋಪಿ ಬಂಧನ
Team Udayavani, Jan 4, 2024, 10:32 PM IST
ಬೆಳಗಾವಿ: ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಮಕ್ಕಳು ಹೂ ಕಿತ್ತರೆಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಕಿರಾತಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಸುರ್ತೆ ಗ್ರಾಮದ ಕಲ್ಯಾಣಿ ಜ್ಯೋತಿಬಾ ಮೋರೆ(44) ಎಂಬಾತನನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಜನವರಿ 1ರಂದು ಅಂಗನವಾಡಿ ಮಕ್ಕಳು ಹೂ ಕಿತ್ತರ್ ಎಂಬ ಕಾರಣಕ್ಕೆ ಮನೆ ಮಾಲೀಕ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಜತೆಗೆ ಜಗಳವಾಡಿದ್ದನು. ಜಗಳ ವಿಕೋಪಕ್ಕೆ ತಿರುಗಿ ಅಂಗನವಾಡಿ ಸಹಾಯಕಿಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿದ್ದನು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ