Belgavi; ಜೆ.ಪಿ.ನಡ್ಡಾ ನೇತೃತ್ವದ ಮಹತ್ವದ ಸಭೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿಕೆ
Team Udayavani, Mar 4, 2024, 6:39 PM IST
ಬೆಳಗಾವಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರದಲ್ಲಿ ನಡೆಯಬೇಕಿದ್ದ ನಾಲ್ಕು ಜಿಲ್ಲೆಗಳ ಕೋರ್ ಕಮಿಟಿ ಸಭೆಯನ್ನು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುವ ನಡ್ಡಾ ಅವರು ನೇರವಾಗಿ ಚಿಕ್ಕೋಡಿಗೆ ತೆರಳಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ ಬೆಳಗಾವಿಗೆ ಆಗಮಿಸಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಸಂಜೆ ಜೀರಗೆ ಸಭಾಭವನದಲ್ಲಿ ಪ್ರಬುದ್ಧರ ಜೊತೆ ಸಭೆ ನಡೆಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ