Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
Team Udayavani, May 4, 2024, 5:55 PM IST
ಬೆಳಗಾವಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ವಿವಿಧ ಮಠಾಧೀಶರು ಶನಿವಾರ ಆಶೀರ್ವಾದ ಮಾಡಿದರು.
ಸಂಸದೆ ಮಂಗಲಾ ಅಂಗಡಿ ಅವರ ನಿವಾಸಕ್ಕೆ ಆಗಮಿಸಿದ ವಿವಿಧ ಮಠಾಧೀಶರು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದರು. ಈ ಸಂದರ್ಭ ಮಾತನಾಡಿದ ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ‘ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಚುನಾವಣೆಗೆ ಸ್ಪರ್ಧೆ ಮಾಡಿದ ನಂತರ ಶೆಟ್ಟರ್ ಅವರು ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ.ಶೆಟ್ಟರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ’ ಎಂದರು.
ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೋರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವೀರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ