ಕಳೆಗುಂದಿದ ಬೈಲವಾಡ: ಸರಿದ ಕಾರ್ಮೋಡ

ಮದುವಣಗಿತ್ತಿಯಂತೆ ಶೃಂಗಾರ |ಸ್ವಚ್ಛತೆ-ಬಣ್ಣ ಬಳಿದು ಸಡಗರ |ಸಿಗಲಿ ಸೌಕರ್ಯ

Team Udayavani, Feb 18, 2021, 6:52 PM IST

Bhailwad

ಬೈಲಹೊಂಗಲ: ತಾಲೂಕಿನ ಬೈಲವಾಡದಲ್ಲಿ ಫೆ.20 ರಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮವನ್ನು ಮದುವಣಗಿತ್ತಿಯಂತೆ ಶೃಂಗರಿಸಲಾಗುತ್ತಿದೆ.

ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ, ಸರಕಾರಿ ಆಯುರ್ವೆದಿಕ್‌ ಆಸ್ಪತ್ರೆ, ನೀರಿನ ಟ್ಯಾಂಕ್‌ಗಳು, ಸಾರ್ವಜನಿಕ ಸ್ಥಳಗಳಿಗೆ ಬಣ್ಣ ಬಳಿಯಲಾಗುತ್ತಿದೆ. ಗ್ರಾಮವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಬರುವುದರಿಂದ ಗ್ರಾಮದಲ್ಲಿರುವ ಸಮಸ್ಯೆಗಳ ಪಟ್ಟಿಯನ್ನು ತಯಾರು ಮಾಡುವಲ್ಲಿ ನಾಗರಿಕರು ನಿರತರಾಗಿ ಅಲ್ಲಲ್ಲಿ ಚರ್ಚೆ ಗಿಳಿದಿರುವುದು ಕಂಡು ಬರುತ್ತದೆ.

ಗ್ರಾ.ಪಂ ಕಚೇರಿ, ನೀರಿನ ಟ್ಯಾಂಕ್‌, ಪಂಪ ಹೌಸ್‌ಗಳಿಗೆ ಬಣ್ಣ ಬಳಿಯುವುದಲ್ಲದೇ ಗ್ರಾಮದಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಗ್ರಾಮ ಸ್ವತ್ಛತೆಯಲ್ಲದೇ ಗ್ರಾಮ ವಾಸ್ತವ್ಯದ ಸಿದ್ಧತೆ ಭರದಿಂದ ನಡೆದಿದೆ ಎಂದು ಪಿಡಿಓ ಎಸ್‌.ಜಿ. ಪೂಜೇರಿ ತಿಳಿಸಿದರು.

ವಿವಿಧ ಇಲಾಖೆ ಅಧಿಕಾರಿಗಳು ನಾಗರಿಕರ ಪ್ರಶ್ನೆಗೆ ಉತ್ತರಿಸಲು ಪೂರಕ ದಾಖಲೆಗಳನ್ನು  ಸಿದ್ಧಪಡಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಒಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಗ್ರಾಮವಲ್ಲದೇ ಜಿಲ್ಲೆಯ ಜನರಲ್ಲೂ ಕುತೂಹಲ ಮೂಡಿಸಿದೆ. ಜಿಲ್ಲಾಧಿ ಕಾರಿಗಳ ಸ್ವಾಗತಕ್ಕೆ ಜನ ಕಾತರದಿಂದ ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.