ಭೀಕರ ದುರಂತ: ಲಾರಿ ಹರಿದು ಮೂವರ ಸಾವು, ಐವರಿಗೆ ಗಂಭೀರ ಗಾಯ
Team Udayavani, Oct 10, 2019, 9:49 AM IST
ಬೆಳಗಾವಿ: ದುರ್ಗಾಮಾತಾ ಜನರ ಗುಂಪಿನ ಮೇಲೆ ಲಾರಿಯೊಂದು ಹರಿದು ಮೂವರು ಸಾವನ್ನಪ್ಪಿ , ಐದಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡ ಭೀಕರ ಘಟನೆ ಕಾಗೆವಾಡಿ ಬಳಿಯ ಗಣೇಶವಾಡಿ ಎಂಬಲ್ಲಿ ನಡೆದಿದೆ.
ಮೃತರಿಬ್ಬರನ್ನು ಸಂಜಯ ಪಾಟೀಲ್ (40), ಸಚಿನ್ ಕರೆಗೌಡ ಪಾಟೀಲ್ (35) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಲಿಲ್ಲ. ಗಾಯಾಳುಗಳಿಗೆ ಮೀರಜ್ ಆಸ್ಪತ್ತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಚಾಲಕನನ್ನು ಕಾಗೆವಾಡ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ ಜೆಲ್ಲೆ ಕಾಗೆವಾಡ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ