ಬಿಜೆಪಿ ಕಾರ್ಯಕರ್ತರ ಬಿರುಸಿನ ಪ್ರಚಾರ
Team Udayavani, Apr 13, 2019, 2:27 PM IST
ನರಗುಂದ: ಬಾಗಲಕೋಟೆ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರವಾಗಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು.
ಪಟ್ಟಣದ 11 ಮತ್ತು 12ನೇ ವಾರ್ಡ್ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿದ ಕಾರ್ಯಕರ್ತರು ಮತದಾರರಿಗೆ ಕರಪತ್ರ
ವಿತರಿಸಿ ಮತಯಾಚಿಸಿದರು.
ಬಿಜೆಪಿ ಮುಖಂಡ ಬಸು ಪಾಟೀಲ ಮಾತನಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಮತ್ತೂಮ್ಮೆ ಮೋದಿ ಅವರನ್ನು ಪ್ರಧಾನ
ಸೇವಕರನ್ನಾಗಿ ಆಯ್ಕೆಗೊಳಿಸುವ ಮೂಲಕ ಮತದಾರರು ಬೆಂಬಲಿಸಬೇಕು ಎಂದರು. ಈ ಸಂದರ್ಭದಲ್ಲಿ ಸಿದ್ದೇಶ ಹೂಗಾರ, ಶರಣಪ್ಪ ನವಲಗುಂದ, ಸುರೇಶ ಪೂಜಾರ, ಎಫ್.ಸಿ.ಹೂಗಾರ, ಬಸವರಾಜ ಘಾಟಗೆ, ಶರಣಪ್ಪ ಬೋವಿ, ಚನ್ನಬಸಪ್ಪ ಪೂಜಾರ, ಶರಣಪ್ಪ ತಳವಾರ, ಮಾರುತಿ ಕೊಳ್ಳೂರ, ಬಸಪ್ಪ ಚಿಕ್ಕನರಗುಂದ, ಹನುಮಂತ ಬೋವಿ, ಬಸು ಕಳಸದ, ಸಿದ್ದಪ್ಪ ಆಯಟ್ಟಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ