ಕೊನೆಗೂ ‘ಕುಂದಾ’ ಸವಿದ ಮಂಗಳಾ: ಸತೀಶ್ ಜಾರಕಿಹೊಳಿ ವಿರುದ್ಧ ರೋಚಕ ಜಯ
Team Udayavani, May 2, 2021, 5:57 PM IST
ಬೆಳಗಾವಿ: ಅಂತಿಮ ಸುತ್ತಿನ ಮತ ಎಣಿಕೆಯವರೆಗೂ ರೋಚಕತೆಯಿಂದ ಸಾಗಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಂಸದ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಜಯ ಸಾಧಿಸಿದ್ದಾರೆ.
ಮಂಗಳಾ ಅಂಗಡಿಯವರು 4048 ಮತಗಳ ಅಂತರದಿಂದ ಕಾಂಗ್ರೆಸ್ ಸ್ಪರ್ಧಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ರೋಚಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಲೋಕಸಭೆ ಪ್ರವೇಶ ಪಡೆದಿದ್ದಾರೆ.
ಇದನ್ನೂ ಓದಿ:ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ: ಬ್ಯಾನರ್ಜಿಯನ್ನು ಗುಣಗಾನ ಮಾಡಿದ ಕುಮಾರಸ್ವಾಮಿ
ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಮಂಗಳಾ ಅಂಗಡಿ ನಂತರ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಸುಮಾರು 35 ಸುತ್ತುಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 80 ಸುತ್ತಿನ ನಂತರ ಮತ ಅಂತರ ಕಡಿಮೆ ಮಾಡಿಕೊಂಡ ಬಂದ ಮಂಗಳಾ ಅಂತಿಮ ಗೆಲುವಿನ ನಗೆ ಬೀರಿ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ:‘ಮೋದಿ-ಶಾ’ರನ್ನೂ ಸೋಲಿಸಬಹುದೆಂದು ದೀದಿ ತೋರಿಸಿಕೊಟ್ಟಿದ್ದಾರೆ : ಸಂಜಯ್ ರಾವತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ