ಕೊನೆಗೂ ‘ಕುಂದಾ’ ಸವಿದ ಮಂಗಳಾ: ಸತೀಶ್ ಜಾರಕಿಹೊಳಿ ವಿರುದ್ಧ ರೋಚಕ ಜಯ
Team Udayavani, May 2, 2021, 5:57 PM IST
ಬೆಳಗಾವಿ: ಅಂತಿಮ ಸುತ್ತಿನ ಮತ ಎಣಿಕೆಯವರೆಗೂ ರೋಚಕತೆಯಿಂದ ಸಾಗಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಂಸದ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಜಯ ಸಾಧಿಸಿದ್ದಾರೆ.
ಮಂಗಳಾ ಅಂಗಡಿಯವರು 4048 ಮತಗಳ ಅಂತರದಿಂದ ಕಾಂಗ್ರೆಸ್ ಸ್ಪರ್ಧಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ರೋಚಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಲೋಕಸಭೆ ಪ್ರವೇಶ ಪಡೆದಿದ್ದಾರೆ.
ಇದನ್ನೂ ಓದಿ:ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ: ಬ್ಯಾನರ್ಜಿಯನ್ನು ಗುಣಗಾನ ಮಾಡಿದ ಕುಮಾರಸ್ವಾಮಿ
ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಮಂಗಳಾ ಅಂಗಡಿ ನಂತರ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಸುಮಾರು 35 ಸುತ್ತುಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 80 ಸುತ್ತಿನ ನಂತರ ಮತ ಅಂತರ ಕಡಿಮೆ ಮಾಡಿಕೊಂಡ ಬಂದ ಮಂಗಳಾ ಅಂತಿಮ ಗೆಲುವಿನ ನಗೆ ಬೀರಿ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ:‘ಮೋದಿ-ಶಾ’ರನ್ನೂ ಸೋಲಿಸಬಹುದೆಂದು ದೀದಿ ತೋರಿಸಿಕೊಟ್ಟಿದ್ದಾರೆ : ಸಂಜಯ್ ರಾವತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ
ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ
ನೇಮಕಕ್ಕೆ ಸರಕಾರ ಹಿಂದೇಟು: ಕೃಷಿ,ಆರೋಗ್ಯ, ಶಿಕ್ಷಣ,ಗೃಹ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಖಾಲಿ
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ