ಪಕ್ಷದ ಕಾರ್ಯಕರ್ತರೇ ಬಿಜೆಪಿ ಆಸ್ತಿ: ಶಾಸಕ ಬಾಲಚಂದ್ರ


Team Udayavani, Jul 7, 2019, 9:58 AM IST

bg-tdy-1..

ಗೋಕಾಕ: ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ನಡೆದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಾಥಮಿಕ ಸದಸ್ಯತ್ವ ಕೋರಿಕೆ ಪತ್ರಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು.

ಗೋಕಾಕ: ದೇಶದೆಲ್ಲೆಡೆ ಕಮಲ ಅರಳಲು ಕಾರ್ಯಕರ್ತರ ತ್ಯಾಗ, ಪರಿಶ್ರಮ ಅಪಾರವಾಗಿದ್ದು, ಕಾರ್ಯಕರ್ತರೇ ಪಕ್ಷದ ಆಸ್ತಿಯಾಗಿದ್ದಾರೆ. ಬಿಜೆಪಿಯಿಂದ ಇಂದಿನಿಂದ ನಡೆಯುತ್ತಿರುವ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ನಡೆಸಬೇಕು. ಅರಭಾವಿ ಮತಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಹೊಸ ಸದಸ್ಯರನ್ನಾಗಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದರು.

ಇಲ್ಲಿನ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಶನಿವಾರ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಯಾವುದೇ ಕಾರಣಕ್ಕೂ ಹೆದರಬೇಡಿ ಎಂದು ಹೇಳಿದರು.

ಅರಭಾವಿ ಕ್ಷೇತ್ರವೊಂದರಲ್ಲಿಯೇ ಬಿಜೆಪಿಯಿಂದ ಲಕ್ಷಕ್ಕೂ ಅಧಿಕ ಮತದಾರರನ್ನು ಸದಸ್ಯರನ್ನಾಗಿ ಮಾಡಲಾಗಿತ್ತು. ಇದು ರಾಜ್ಯದಲ್ಲಿಯೇ ದಾಖಲೆಯಾಗಿತ್ತು. ಈ ಬಾರಿಯೂ ಮತಕ್ಷೇತ್ರದಿಂದ ಅತೀ ಹೆಚ್ಚು ಹೊಸ ಸದಸ್ಯರನ್ನಾಗಿಸಲು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿಗೆ ಹೆಚ್ಚಿನ ಶಕ್ತಿ ತುಂಬಬೇಕೆಂದು ಹೇಳಿದರು. ಇದೇ ವೇಳೆ ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಾಥಮಿಕ ಸದಸ್ಯತ್ವ ಕೋರಿಕೆಯ ಪತ್ರಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು. ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಉಪಾಧ್ಯಕ್ಷ ಬಸಗೌಡ ಪಾಟೀಲ(ನಾಗನೂರ), ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ, ರಾಜ್ಯ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ ಗೋವಿಂದ ಕೊಪ್ಪದ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಸಗೌಡ ಪಾಟೀಲ, ಘಯೋಮನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಮುಖಂಡರಾದ ಅಪ್ಪಯ್ಯ ಬಡ್ನಿಂಗಗೋಳ, ರಾಮಣ್ಣಾ ಮಹಾರಡ್ಡಿ, ಎಲ್.ಎನ್‌. ಬೂದಿಗೊಪ್ಪ, ಬಸವಂತ ಕಮತಿ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ಪರ್ವತಗೌಡ ಪಾಟೀಲ, ಮಹಾದೇವಪ್ಪ ಭೋವಿ, ಶಿದ್ಲಿಂಗ ಕಂಬಳಿ, ಅಜೀಜ ಡಾಂಗೆ, ರಮೇಶ ಸಣ್ಣಕ್ಕಿ, ರವಿ ಪರುಶೆಟ್ಟಿ ಇದ್ದರು. ಪರಸಪ್ಪ ಬಬಲಿ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.