ಎಚ್.ಡಿ.ದೇವೇಗೌಡರಿಂದ ಬ್ಲಾಕ್ ಮೇಲ್: ಪುಟ್ಟಸ್ವಾಮಿ
Team Udayavani, Feb 1, 2019, 12:30 AM IST
ಬೆಳಗಾವಿ: ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರು ತಮ್ಮ ಪಕ್ಷದ ವ್ಯಾಪ್ತಿ ವಿಸ್ತರಣೆ ಮಾಡಿಕೊಳ್ಳಲು ಕಾಂಗ್ರೆಸ್ಗೆ ಬ್ಲಾಕ್ ಮೇಲ್ ಮಾಡುವ ಪ್ರಯತ್ನ ಆರಂಭಿಸಿದ್ದಾರೆಂದು ಬಿಜೆಪಿ ಮುಖಂಡ ಬಿ.ಜೆ. ಪುಟ್ಟಸ್ವಾಮಿ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸ್ಥಿತಿ ಒಪ್ಪಿಗೆ ಇಲ್ಲದೇ ನಡೆದ ಮದುವೆಯಂತಾಗಿದೆ. ಇದರಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಸಂವಿಧಾನಾತ್ಮಕ ಸಿಎಂ ಆದರೆ, ಸಿದ್ದರಾಮಯ್ಯ ಅಸಂವಿಧಾನಾತ್ಮಕ ಮುಖ್ಯಮಂತ್ರಿ. ಇಬ್ಬರಿಗೂ ಸ್ವಪ್ರತಿಷ್ಠೆ.ಎಲ್ಲವನ್ನೂ ತಾವೇ ಪಡೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟುತ್ತಿದ್ದರೆ, ಈ ಕಡೆ ಮಗನ ಪರವಾಗಿ ದೇವೇಗೌಡರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ದೇವೇಗೌಡರು ಅಧಿಕಾರಕ್ಕಾಗಿ ಏನೂ ಮಾಡಲು ಸಿದ್ಧ. ಅವರ ಬುಗುರಿ ಆಟಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ