![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ
Team Udayavani, May 26, 2024, 7:14 PM IST
![1—wqe-wqewqe](https://www.udayavani.com/wp-content/uploads/2024/05/1-wqe-wqewqe-620x365.jpg)
ಬೆಳಗಾವಿ: ಕೃಷ್ಣಾ ನದಿಯಿಂದ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ನೀರನ್ನು ತಡೆ ಮಹಾರಾಷ್ಟ್ರ ಸರಕಾರ ತಡೆಹಿಡಿದಿದ್ದು ಇದಕ್ಕೆ ಗಡಿ ಭಾಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ರಾಜಾಪುರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಸುಮಾರು ಎರಡು ಸಾವಿರ ಕ್ಯೂಸೆಕ್ಸ ಹೆಚ್ಚುವರಿ ನೀರು ಹರಿದು ಬರುತ್ತಿತ್ತು. ಆದರೆ ರವಿವಾರ ಮಹಾರಾಷ್ಟ್ರ ಸರ್ಕಾರ ಏಕಾಏಕಿ ನೀರನ್ನು ತಡೆ ಹಿಡಿದು ಕರ್ನಾಟಕ ರಾಜ್ಯದ ವಿರುದ್ದ ಮತ್ತೆ ಜಲತಂಟೆ ಮುಂದುವರಿಸಿದೆ ಎಂದು ರೈತರು ಮತ್ತು ಕನ್ನಡ ಹೋರಾಟಗಾರರು ಆರೋಪ ಮಾಡಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ರಾಜಾಪೂರ ಬ್ಯಾರೇಜಗೆ ಗೇಟ್ ಅಳವಡಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಹರಿದು ಬರುವ ನೀರನ್ನು ತಡೆಹಿಡಿದಿರುವ ಮಹಾರಾಷ್ಟ್ರ ಸರ್ಕಾರ ಅಲ್ಲಿ ನೀರಾವರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಿದೆ.
ನೀರನ್ನು ಯಾವ ಕಾರಣಕ್ಕೆ ತಡೆಹಿಡಿಯಲಾಗಿದೆ ಎಂಬುದರ ಬಗ್ಗೆ ಸರಕಾರ ಸ್ಪಷ್ಟನೆ ನೀಡಿಲ್ಲ. ನಾಲ್ವರು ಸಿಬ್ಬಂದಿಯ ಎರಡು ಗಸ್ತು ತಂಡ ನೇಮಕ ಮಾಡಿದ ಮಹಾರಾಷ್ಟ್ರ ಸರ್ಕಾರ ರಾಜ್ಯಕ್ಕೆ ನೀರು ಹೋಗದಂತೆ ನೋಡಿಕೊಳ್ಳುತ್ತಿದೆ. ಗೇಟ್ ಬಂದ್ ಮಾಡುವ ಮುನ್ನ ರಾಜಾಪುರ ಬ್ಯಾರೇಜ್ ದಿಂದ ಹರಿದು ಬರುತ್ತಿದ್ದ ನೀರು ಚಿಕ್ಕೋಡಿ, ವಿಜಯಪುರ, ಬಾಗಲಕೋಟ ಜಿಲ್ಲೆಗಳಿಗೆ ಹರಿದು ಹೋಗುತ್ತಿತ್ತು. ಈಗ ನೀರು ಬರದಂತೆ ತಡೆ ಹಿಡಿದಿರುವ ಪರಿಣಾಮ ಮತ್ತೆ ನದಿಗೆ ನೀರು ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-dharwad](https://www.udayavani.com/wp-content/uploads/2024/06/1-dharwad-150x84.jpg)
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
![renukaacharya](https://www.udayavani.com/wp-content/uploads/2024/06/renukaacharya-1-150x100.jpg)
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
![ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/06/maski-150x90.jpg)
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
![Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/06/banuprakash-150x84.jpg)
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-150x84.jpg)
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
MUST WATCH
ಹೊಸ ಸೇರ್ಪಡೆ
![1-sdsddsa](https://www.udayavani.com/wp-content/uploads/2024/06/1-sdsddsa-150x100.jpg)
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
![1-aasdsadsa-dad](https://www.udayavani.com/wp-content/uploads/2024/06/1-aasdsadsa-dad-150x87.jpg)
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
![1-asdsdsad](https://www.udayavani.com/wp-content/uploads/2024/06/1-asdsdsad-150x98.jpg)
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
![Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….](https://www.udayavani.com/wp-content/uploads/2024/06/BIKE-BANTWAL-150x104.jpg)
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
![1-dharwad](https://www.udayavani.com/wp-content/uploads/2024/06/1-dharwad-150x84.jpg)
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.