ಪ್ರವಾಹ ಪೀಡಿತ ರಾಮದುರ್ಗಕ್ಕೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ
Team Udayavani, Sep 10, 2019, 3:54 PM IST
ಬೆಳಗಾವಿ; ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಪ್ರವಾಹ ಪೀಡಿತ ರಾಮದುರ್ಗ ತಾಲೂಕಿನ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು.
ರಾಮದುರ್ಗ ತಾಲೂಕಿನ ದೊಡ್ಡ ಹಂಪಿಹೋಳಿ ಗ್ರಾಮಕ್ಕೆ ಮಧ್ಯಾಹ್ನ 2.30 ಕ್ಕೆ ಆಗಮಿಸಿದ ಮುಖ್ಯಮಂತ್ರಿ ಗಳು ನೀರಿನಲ್ಲಿ ನಿಂತಿರುವ ಶಾಲೆ ಹಾಗೂ ಮನೆಗಳನ್ನು ವೀಕ್ಷಿಸಿದರು. ನಂತರ ಚಿಕ್ಕ ಹಂಪಿಹೋಳಿ ಗ್ರಾಮದಲ್ಲಿ ಬಿದ್ದಿರುವ ಮನೆಗಳ ಪರಿಶೀಲನೆ ಮಾಡಿದರು. ಬಳಿಕ ಸುರೇಬಾನ ಗ್ರಾಮದಲ್ಲಿನ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಎಲ್ಲ ರೀತಿಯ ಪರಿಹಾರ ಒದಗಿಸುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸೋಮವಾರದಂದು ಗಂಜಿ ಕೇಂದ್ರದಲ್ಲಿದ್ದು ಜ್ವರದಿಂದ ಮೃತಪಟ್ಟಿದ್ದ ಬಾಲಕ ಅಬ್ದುಲ್ ಎಂಬ ಬಾಲಕನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಐದು ಲಕ್ಷ ರೂ ಗಳ ಪರಿಹಾರದ ಚೆಕ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ