ಬೆಳಗಾವಿ: ಪ್ರಯಾಣಿಕರಿಗೆ ಸಿಹಿ ಹಂಚಿ ಬಸ್ ಪ್ರಯಾಣ ಆರಂಭ
Team Udayavani, May 19, 2020, 10:15 AM IST
ಬೆಳಗಾವಿ: ಮಂಗಳವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸೇವೆ ಆರಂಭಗೊಂಡಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ಮೊದಲ ಬಸ್ ಸಂಚಾರ ಆರಂಭಿಸಿತು.
ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ಬಸ್ ಸಂಚಾರಕ್ಕೆ ಹಸಿರುನಿಶಾನೆ ತೋರಿದರು. ಈ ಬಸ್ ನಲ್ಲಿ ಪ್ರಯಾಣಿಸಿದವರಿಗೆ ಸಿಹಿ ಹಂಚಲಾಯಿತು.
ಬೆಳಗಾವಿ ನಗರದಲ್ಲಿ ಸಿಟಿ ಬಸ್ ಗಳ ಸಂಚಾರ ಕೂಡ ಆರಂಭವಾಗಿದೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಬಡಾವಣೆಗಳಲ್ಲಿ ಈ ಬಸ್ ಗಳು ಸಂಚರಿಸಲಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ