17ರಂದು ಬೈಲಹೊಂಗಲ ಬಂದ್‌ಗೆ ಕರೆ

ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

Team Udayavani, Nov 15, 2021, 3:55 PM IST

17ರಂದು ಬೈಲಹೊಂಗಲ ಬಂದ್‌ಗೆ ಕರೆ

ಬೈಲಹೊಂಗಲ: ಪಟ್ಟಣದ ಶಾಖಾ ಮೂರುಸಾವಿರ ಮಠದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರೀಮಠದ ಪೀಠಾಧಿಕಾರಿ ಪ್ರಭುನೀಲಕಂಠ ಸ್ವಾಮೀಜಿ ಅವರಿಗೆ ಸಂಸ್ಥೆಯ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕುತ್ತಿರುವ ಕುರಿತು ಚರ್ಚಿಸಲು ಕರೆದ ಸಾರ್ವಜನಿಕರ ಸಭೆಯಲ್ಲಿ ಬುಧವಾರ ದಿ.17 ರಂದು ಬೈಲಹೊಂಗಲ ಬಂದ್‌ಗೆ ಕರೆ ನೀಡಿ, 10 ಗಂಟೆಗೆ ಶ್ರೀಮಠದಲ್ಲಿ
ಸೇರಿ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಶ್ರೀಮಠದಲ್ಲಿ ನಡೆದ ಸಭೆಯಲ್ಲಿ ಮುರಗೋಡ ನೀಲಕಂಠ ಸ್ವಾಮೀಜಿ, ಹೊಸೂರ ಗಂಗಾಧರ ಸ್ವಾಮೀಜಿ ಮಾತನಾಡಿ, ಗಂಗಾಧರ ಶ್ರೀಗಳು ಲಿಂಗೈಕ್ಯರಾದ ನಂತರ ನಾಡಿನ ಮಠಾಧಿಶರು, ಹಿರಿಯರ ಸಮ್ಮುಖದಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಅವರನ್ನು ಶ್ರೀಮಠಕ್ಕೆ ಪೀಠಾ ಧಿಕಾರಿಯನ್ನಾಗಿ ನೇಮಿಸಿ, ಅವರು ವಿದ್ಯಾಭ್ಯಾಸ ಮುಗಿಸಿ, ಪ್ರಬುದ್ದತೆಗೆ ಬರುವವರೆಗೆ ಸಂಸ್ಥೆಯ ಜವಾಬ್ದಾರಿಯನ್ನು ಆಡಳಿತ ಮಂಡಳಿಗೆ ವಹಿಸಿಕೊಡಲಾಗಿತ್ತು.

ಆಡಳಿತ ಮಂಡಳಿಯ ಐವರು ರಾಜೀನಾಮೆ ಪತ್ರ ನೀಡಿದ್ದಾರಾದರೂ ಕಾರ್ಯಾಧ್ಯಕ್ಷ ಸಿ.ಎಸ್‌. ಸಾಧುವನರ ಅವರು ಮುಖಂಡರ ಮಾತಿಗೆ ಸ್ಪಂದಿಸದಿರುವುದರಿಂದ ಸೇರಿದ ಜನಸ್ತೋಮದ ನಿರ್ಧಾರದಂತೆ ಬೈಲಹೊಂಗಲ ಬಂದ್‌ ಗೆ ಕರೆ ನೀಡಿ ಹೋರಾಟ  ಮಾಡಲು ನಿರ್ಧರಿಸಲಾಗುತ್ತಿದೆ. ಶಾಂತಯುತವಾಗಿ ಬಂದ್‌ ಮಾಡಿ ಹೋರಾಟ ಮಾಡೋಣ ಎಂದರು. ಮುಖಂಡ ಶಿವರಂಜನ ಬೊಳನ್ನವರ ಮಾತನಾಡಿ, ಸಂಸ್ಥೆ ಅಭಿವೃದ್ದಿಗಾಗಿ ಪ್ರಭುನೀಲಕಂಠ ಶ್ರೀಗಳಿಗೆ ಸಂಸ್ಥೆಯ ಅಧಿ ಕಾರ ವಹಿಸಿಕೊಡಲು ಜಯ ಸಿಗುವವರೆಗೆ ಹೋರಾಟ ಮಾಡೋಣ ಎಂದರು.

ಸಿ.ಆರ್‌. ಪಾಟೀಲ, ಮಹಾಂತೇಶ ಮು. ಮೆಟಗುಡ್ಡ, ಮಹಾಂತೇಶ ಮತ್ತಿಕೊಪ್ಪ, ರುದ್ರಪ್ಪ ಹೊಸಮನಿ, ಜಿಪಂ ಮಾಜಿ ಸದಸ್ಯ ಶಂಕರ ಮಾಡಲಗಿ, ಶಿವಾನಂದ ಇಂಚಲ, ಎಸ್‌.ಡಿ. ಗಂಗನ್ನವರ, ಬಸವರಾಜ ಪುಟ್ಟಿ, ಸೋಮಲಿಂಗ ಮೆಳ್ಳಿಕೇರಿ, ಬಾಬುಸಾಬ ಸುತಗಟ್ಟಿ ಹಾಗೂ ಅನೇಕ ಮುಖಂಡರು ಮಾತನಾಡಿದರು.

ಪ್ರಭುನೀಲಕಂಠ ಸ್ವಾಮೀಜಿ, ಹಿರಿಯರಾದ ಶಂಕ್ರೆಪ್ಪ ಸಿದ್ನಾಳ, ಶಂಕ್ರೆಪ್ಪ ತುರಮರಿ, ಬಸವರಾಜ ಕೌಜಲಗಿ, ಪುರಸಭೆ ಅಧ್ಯಕ್ಷ ಬಾಬು ಕುಡಸೋಮಣ್ಣವರ, ರಾಜು ಜನ್ಮಟ್ಟಿ, ಸಂಸ್ಥೆಯ ನಿರ್ದೇಶಕರಾದ ವೀರುಪಾಕ್ಷಯ್ಯ ಕೋರಿಮಠ, ಎಸ್‌.ಎಸ್‌. ಸಿದ್ನಾಳ, ಮುಖಂಡರಾದ ತಿಪ್ಪಣ್ಣ ಬಿಳ್ಳೂರ, ರಾಜಶೇಖರ ಮೂಗಿ, ಈಶ್ವರ ಕೊಪ್ಪದ, ಶಿವಬಸಪ್ಪ ತುರಮರಿ, ಗುರು ಮೆಟಗುಡ್ಡ, ಕುಮಾರ ದೇಶನೂರ, ಎಸ್‌.ಎಫ್‌. ಹರಕುಣಿ,
ಮಹಾಂತೇಶ ಅಕ್ಕಿ, ಈರಣ್ಣ ಬೇಟಗೇರಿ, ರಾಚಪ್ಪ ಬೋಳತ್ತಿನ, ಮಡಿವಾಳಪ್ಪ ಹೋಟಿ, ಪ್ರಮೋದಕುಮಾರ ವಕ್ಕುಂದಮಠ, ಸುಭಾಷ ತುರಮರಿ, ಬಿ.ಬಿ. ಗಣಾಚಾರಿ, ಶಿವಾನಂದ ಕೋಲಕಾರ, ಇತರರು ಇದ್ದರು.

ಹೋರಾಟಕ್ಕೆ ಕರವೇ, ಪ್ರವೀಣ ಶೆಟ್ಟಿ ಬಣದ ಕರವೇ, ನವ ನಿರ್ಮಾಣ ಪಡೆ, ಜಯ ಕರ್ನಾಟಕ, ಕರುನಾಡು ಸೇನೆ, ದಲಿತ ಸಂಘರ್ಷ ಸಮಿತಿ ಸೇರಿ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿದವು. ಪಟ್ಟಣ ಸೇರಿ, ಹೊಸೂರ, ಬುಡರಕಟ್ಟಿ, ಪಟ್ಟಿಹಾಳ, ಸಂಪಗಾಂವ, ತಿಗಡಿ ಗ್ರಾಮಗಳ ಭಕ್ತರು ಇದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.