ಸಂಭ್ರಮದ ಮುರಸಿದ್ದೇಶ್ವರ ಜಾತ್ರೆ


Team Udayavani, Apr 14, 2019, 3:10 PM IST

bel-3
ಮುರಗುಂಡಿ: ಎಲ್ಲೆಲ್ಲಿಯೂ ಭಂಡಾರ, ಬಂದ ಭಕ್ತಾದಿಗಳು, ನೆಲದ ಹಾಸು, ಪಲ್ಲಕ್ಕಿ, ದೇವಸ್ಥಾನದ ಅವರಣ, ಎಲ್ಲವೂ ಭಂಡಾರಮಯ. ಈ ದೃಶ್ಯ ಕಂಡಿದ್ದು ಇಲ್ಲಿನ ಮುರಸಿದ್ದೇಶ್ವರ ಜಾತ್ರೆಯಲ್ಲಿ.
ಸುತ್ತಮುತ್ತಲಿನ ಚಿಕ್ಕಟ್ಟಿ, ಕೆರೂರ, ಜಂಬಗಿ, ಸಂಬರಗಿ, ತಂಗಡಿ, ಶಿನಾಳ, ಚಿಕ್ಕೋಡಿ, ಅಥಣಿ ಹಾಗೂ ವಿಜಯಪುರ, ಬೆಳಗಾವಿ, ಮಹಾರಾಷ್ಟ್ರದ ಉಮರಾಣಿ, ಪಂಡರಪುರ, ಇನ್ನೂ ಅನೇಕ ಗ್ರಾಮಗಳಿಂದ ಸಾಕಷ್ಟು ಭಕ್ತರು ಪಾಲ್ಗೊಂಡಿದ್ದರು
ರಾತ್ರಿ ಮುರಸಿದ್ದೇಶ್ವರ ದೇವರ ಪ್ರತಿಮೆಯನ್ನು ದೇವರ ಕುದುರೆಯೊಂದಿಗೆ ಹಸಿ ಬಟ್ಟೆಯಮೇಲೆ ಮೆರವಣಿಗೆಯ ಮೂಲಕ ಡೊಳ್ಳು ಬಾರಿಸುವುದರೊಂದಿಗೆ ಕರೆದುಕೊಂಡು ಬಂದ ನಂತರ ಮುರಸಿದ್ದೇಶ್ವರನಿಗೆ ಅಭಿಷೇಕ, ನೈವೇದ್ಯ ಮಾಡಿ ಜಾತ್ರೆಯ ಮಹತ್ವದ ಘಟ್ಟವಾದ ಸಮೀನ ತಿರುಗುವುದು ನಡೆಯಿತು. ಆ ಸಮಯದಲ್ಲಿ ಭಕ್ತಾದಿಗಳು ಭಂಡಾರ ಹಾರಿಸಿ, ಡೊಳ್ಳು, ದಟ್ಟಿ ಕುಣಿತದೊಂದಿಗೆ ಪಲ್ಲಕ್ಕಿಯನ್ನು ಹೊತ್ತು ವಿಶಾಲ ಪ್ರಾಂಗಣದ ಐದು ಸುತ್ತು ಪ್ರದಕ್ಷಿಣೆ ಹಾಕಿದರು.
 ನಂತರ ವಿಜಯಪುರದಿಂದ ಪಾದಯಾತ್ರೆಯ ಮೂಲಕ ಹೂವಿನ ಹೆಡಗೆ ತಂದು ಅದನ್ನು ಮುರಸಿದ್ದೇಶ್ವರನಿಗೆ ಅರ್ಪಣೆ ಮಾಡಿ, ವಿಶೇಷ ಪೂಜೆಯೊಂದಿಗೆ ಮುರಸಿದ್ದೇಶ್ವರ ದೇವರ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾದವು.
ಮುರಸಿದ್ದೇಶ್ವರ ಜಾತ್ರೆಯ ವಿಶೇಷವಾದ ದೇವರನುಡಿ ಹೇಳುವುದು ಕವಲು ಹಚ್ಚುವುದು ನಡೆಯಿತು, ಈ ಬಾರಿ ಮಳೆ, ಬೆಳೆ, ಪ್ರಕೃತಿ ವಿಕೋಪ ಮುಂತಾದವುಗಳ ಕುರಿತಾಗಿ ದೇವರ ನುಡಿ ಹೇಳಲಾಯಿತು.
 ಜಾತ್ರಾ ಕಮಿಟಿಯಿಂದ ನೀರು ಹಾಗೂ ಬೆಳಕಿನ ವ್ಯವಸ್ಥೆ ಮಾಡಲಾಗಿತ್ತು. ಎಲ್ಲರಿಗೂ ಅನ್ನ ಸಂತರ್ಪಣೆ ನಡೆಯಿತು. ಜಾತ್ರಾ ಕಮಿಟಿಯಿಂದ ಸ್ವತ್ಛತೆಯ ವ್ಯವಸ್ಥೆ ಹಾಗೂ ಭದ್ರತೆಯ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿಶೇಷ ರೀತಿಯ ವಿದ್ಯುತ್‌ ದೀಪದ ಅಲಂಕಾರ ದೇವಸ್ಥಾನವನ್ನು ಆಕರ್ಷಕವನ್ನಾಗಿಸಿತ್ತು. ಮುರಸಿದ್ದೇಶ್ವರ ದೇವರನ್ನು ಮತ್ತೆ ಪುರಪ್ರವೇಶ ಮಾಡಿಸಿದ ನಂತರ ಜಾತ್ರೆ ಸಂಪನ್ನಗೊಂಡಿತು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.