ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆ

ಸಮಾಜದ ಒಗ್ಗಟ್ಟಿಗೆ ಕರೆ

Team Udayavani, May 3, 2022, 11:03 AM IST

8

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಕೆ.ಎಚ್‌. ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಶಿವಾಜಿ ಮಹಾರಾಜರ ನೂತನ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ಸೋಮವಾರ ನಡೆಯಿತು.

ಛತ್ರಪತಿ ಶಿವಾಜಿ ಮಹಾರಾಜರ ಆಶ್ವಾರೂಢ ಮೂರ್ತಿಯನ್ನು ಸಂತಿ ಬಸ್ತವಾಡದಲ್ಲಿ ಗುರು ಸಿದ್ದನ್ನವರ ಎಂಬ ಕಲಾವಿದರು ನಿರ್ಮಿಸಿದ್ದು, ಬೆಳಗಾವಿ ನಗರದಲ್ಲಿ ಮೆರವಣಿಗೆ ಮಾಡುತ್ತ ಗ್ರಾಮಕ್ಕೆ ತರಲಾಯಿತು. ಮೂರ್ತಿ ಬಂದಾಗ ಗ್ರಾಮಸ್ಥರು ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಕುರುಬ ಸಮಾಜದ ಯುವಕರು ಮೂರ್ತಿಗೆ ಕಂಬಳಿ ಹೊದಿಸಿ ಪೂಜೆ ಸಲ್ಲಿಸಿದರು.

ಮೆರವಣಿಗೆಯುದ್ದಕ್ಕೂ ಜನರಿಗೆ ತಂಪು ಪಾನೀಯ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಗೆ ಝಾಂಜ್‌ ಪಥಕ, ಢೋಲ್‌ ತಾಷಾ, ಮಹಿಳೆಯರಿಂದ ಕುಂಭಮೇಳ, ಡೊಳ್ಳು ಕುಣಿತ, ವಾರಕರಿಗಳ ಭಜನೆ, ಎತ್ತಿನ ಗಾಡಿಗಳು ಸೇರಿದಂತೆ ವಿವಿಧ ವಾದ್ಯ ಮೇಳಗಳು ಮೆರವಣಿಗೆಗೆ ಮೆರಗು ತಂದವು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಗ್ರಾಮದ ಮುಖಂಡ ಯುವರಾಜ ಜಾಧವ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪನೆಗೆ ಹೋರಾಟ ನಡೆಸಿದ್ದಾರೆ. ಇಡೀ ದೇಶದಲ್ಲಿ ಶೌರ್ಯ, ಸಾಹಸದ ಪ್ರತೀಕ ಶಿವಾಜಿ ಮಹಾರಾಜರು. ಇವರ ಮೂರ್ತಿಯನ್ನು ಬಾಳೇಕುಂದ್ರಿ ಗ್ರಾಮದಲ್ಲಿ ಸ್ಥಾಪನೆ ಬಗ್ಗೆ ಅನೇಕ ವರ್ಷಗಳಿಂದ ಕನಸು ಇತ್ತು. ಈಗ ಗ್ರಾಮಸ್ಥರ ಸಹಕಾರದಿಂದ ಮೂರ್ತಿ ನಿರ್ಮಾಣವಾಗಿದೆ.

ಮಂಗಳವಾರ ಮೇ 3ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಗ್ರಾಮದ ಮುಖಂಡರಾದ ಪ್ರಶಾಂತ ಜಾಧವ, ವಿಶ್ವನಾಥ ಜಾಧವ, ರಾಜದೀಪ ಜಾಧವ, ವಿಠuಲ ಸಾಯನ್ನವರ, ವಿಕಾಸ ಪಾಟೀಲ, ವಿಕ್ರಮ ನಾಗೇನಟ್ಟಿ, ಹನುಮಂತ ಹಣ್ಣಿಕೇರಿ, ಶಾಂತಿನಾಥ ಚಂದಗಡಕರ, ಉದಯ ಬಾಗನ್ನವರ, ರಾಜು ಹಣ್ಣಿಕೇರಿ, ಅಕ್ಷಯ ಕುಲಕರ್ಣಿ, ಆಕಾಶ ಕುಲಕರ್ಣಿ, ರವಿ ಮುತಗೇಕರ, ಸುಜೀತ ಪಾಟೀಲ, ಸಚಿನ ಜಾಧವ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.