Chikkodi: ಭಾರಿ ಗಾಳಿ ಮಳೆಗೆ ರೈತರ ಮನೆಗಳು ಜಖಂ; ಲಕ್ಷಾಂತರ ರೂ. ಹಾನಿ
Team Udayavani, May 23, 2023, 9:30 AM IST
ಚಿಕ್ಕೋಡಿ: ಸೋಮವಾರ ರಾತ್ರಿ ಭಾರಿ ಬಿರುಗಾಳಿ ಸಹಿತ ಮಳೆಗೆ ಚಿಕ್ಕೋಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಷ್ಟ ಸಂಭವಿಸಿದೆ.
ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದಲ್ಲಿ ನಾಲ್ಕೈದು ರೈತರ ಮನೆಗಳು ಬಿದ್ದಿವೆ. ದನಗಳ ಸೆಡ್ ಗಳು ಹಾರಿ ಹೋಗಿವೆ. ಬೆಳೆಗಳು ನೆಲ ಕಚ್ಚಿವೆ. ಸೋಮವಾರ ದಿಡೀರನೆ ಸುರಿದ ಭಾರಿ ಗಾಳಿ ಮಳೆಗೆ ರೈತರ ಲಕ್ಷಾಂತರ ರೂ ನಷ್ಟಕ್ಕೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸಬೇಕಿದೆ ಎನ್ನುತ್ತಾರೆ ರೈತರು.
ಕಾಡಾಪೂರ ಗ್ರಾಮದ ಅರ್ಜುನ ಗುರುನಾಥ ಮನೆ ಸೇರಿದಂತೆ ನಾಲ್ಕೈದು ಜನರ ಮನೆಗಳು ಕುಸಿತ ಕಂಡಿವೆ. ಮನೆಯ ಮೇಲಿನ ಪತ್ರಾಸ ಮತ್ತು ಹಂಚು ಹಾರಿ ಹೋಗಿ ಮನೆಯಲ್ಲಿ ಇರುವ ದವಸ ಧಾನ್ಯಗಳು. ವಿವಿಧ ಸಾಮಗ್ರಿಗಳು ಹಾನಿಯಾಗಿವೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತ ಅರ್ಜುನ ಗುರುನಾಥ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ