Chikkodi: ಜನಮನ ಗೆದ್ದಜಂಗಿ ನಿಕಾಲಿ ಕುಸ್ತಿ

ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ನೋಡಲು ಸಾವಿರಾರು ಜನ ಸೇರಿದ್ದರು

Team Udayavani, Sep 15, 2023, 3:20 PM IST

Chikkodi: ಜನಮನ ಗೆದ್ದಜಂಗಿ ನಿಕಾಲಿ ಕುಸ್ತಿ

ಚಿಕ್ಕೋಡಿ: ಶಿರಗಾಂವ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ಅಂಗವಾಗಿ ನಡೆದ ಅಂತರಾಷ್ಟ್ರೀಯ ಹೆಸರಾಂತ ಮಲ್ಲರ ಜಂಗೀ ನಿಕಾಲಿ ಕುಸ್ತಿಗಳು ಪ್ರೇಕ್ಷಕರ ಗಮನ ಸೆಳೆದವು. ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗದ ಸಾವಿರಾರು ಕುಸ್ತಿ ಅಭಿಮಾನಿಗಳು ಜಗಜಟ್ಟಿಗಳ ಕುಸ್ತಿ ನೋಡಿ ಚಪ್ಪಾಳೆ, ಸಿಳ್ಳೆ, ಕೇಕೇ ಹಾಕುತ್ತಾ ಹುರಿದುಂಬಿಸಿದರು.

ಪ್ರಥಮ ಕುಸ್ತಿಯಲ್ಲಿ ಕೊಲ್ಲಾಪೂರದ ಸಿಕಂದರ ಶೇಖ ಮತ್ತು ಉತ್ತರ ಪ್ರದೇಶ ಮಥುರಾದ ಪಾಲೇಂದರ ನಡುವೆ ನಡೆದ ತೀವ್ರ
ಹಣಾಹಣಿಯಲ್ಲಿ ಸಿಕಂದರ ಶೇಖ ಜಯಗಳಿಸಿ ಸುಮಾರು 3.50 ಲಕ್ಷ ರೂ. ಬಹುಮಾನ ಮತ್ತು ಢಾಲ್‌ ತಮ್ಮದಾಗಿಸಿಕೊಂಡರು.

ಎರಡನೆ ಕುಸ್ತಿ ದೆಹಲಿಯ ಅಶಿಶ್‌ ಹುಡ್ಡಾ ಮತ್ತು ಹರಿಯಾಣದ ಜೋಗಿಂದರತಿ ನಡುವೆ  ಭಾರಿ ತುರುಸಿನಿಂದ ನಡೆಯಿತು. ಅರ್ಧ ಗಂಟೆಗಳ ಕಾಲ ನಡೆದ ಕುಸ್ತಿಯಲ್ಲಿ ಯಾರೂ ಗೆಲ್ಲದೇ ಇರುವ ಕಾರಣ ನಿರ್ಣಾಯಕರು ಸಮಬಲದ ಕುಸ್ತಿ ಎಂದು ಘೋಷಿಸಿದರು.

ಮೂರನೆ ಕುಸ್ತಿ ಹರಿಯಾಣದ ಜಿತು ಪೂಜೇರ ಚಿಕ್ಕೋಡಿ: ಶಿರಗಾಂವ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ಅಂಗವಾಗಿ ನಡೆದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ನೋಡಲು ಸಾವಿರಾರು ಜನ ಸೇರಿದ್ದರು. ಮತ್ತು ಪುಣೆಯ ಮಾಚುಲಿ ಕೊಕಾಟೆ ನಡುವೆ ನಡೆದು, ಮಾಚುಲಿ ಕೊಕಾಟೆ ವಿಜಯಶಾಲಿಯಾದರು.

ಪ್ರೇಕ್ಷಕರ ಮನಗೆದ್ದ ಥಾಪಾ: ನೇಪಾಳದ ಪೈಲ್ವಾನ್‌ ದೇವ ಥಾಪಾ ಮತ್ತು ಹಿಮಾಚಲ ಪ್ರದೇಶದ ನವೀನ್‌ ನಡುವೆ ಭಾರಿ ತುರಿಸಿನಿಂದ ಕುಸ್ತಿ ನಡೆಯಿತು. 10 ನಿಮಿಷಗಳ ಕಾಲ ಇಬ್ಬರ ನಡುವೆ ನಡೆದ ಕುಸ್ತಿಯಲ್ಲಿ ಕುಳ್ಳನಾದ ದೇವ ಥಾಪಾ ಎದುರಾಳಿ ನವೀನ್‌ ಪೈಲ್ವಾನ್‌ನನ್ನು ಮೈದಾನದ ತುಂಬೆಲ್ಲ ಓಡಾಡಿಸಿದ್ದು, ಜನರ ಮನರಂಜಿಸಿತು.

ಪ್ರತಿ ವರ್ಷ ನಡೆಯುವ ಈ ಕುಸ್ತಿ ಪಂದ್ಯಾವಳಿ ನೋಡಲು ಸಾವಿರಾರು ಜನರು ಆಗಮಿಸುತ್ತಾರೆ. ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗಳಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ, ಜಿಪಂ ಮಾಜಿ ಸದಸ್ಯ ಪವನ ಕತ್ತಿ ಆಗಮಿಸಿ, ಕೆಲವು ಕುಸ್ತಿಗಳಿಗೆ ಚಾಲನೆ ನೀಡಿದರು.

ರತನಕುಮಾರ ಮಠಪತಿ, ಶ್ರೀಮಂತಗೌರವಜಿ ಸರಕಾರ, ಈಶ್ವರ ಫರಾಳೆ, ರಾಮಗೌಡ ಪಾಟೀಲ, ಅಶೋಕ ಹರಗಾಪೂರೆ, ನಿಶಕಾಂತ ಫರಾಳೆ, ಮಹಾದೇವ ಉದಗಟ್ಟಿ, ಭೀಮಾ ಉದಗಟ್ಟಿ, ಬಸವರಾಜ ಕಡೋಲೆ, ಮಹೇಶ ಫರಾಳೆ, ಗೋಪಾಲ ಕುದುರೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.