ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಕನ್ನಡಿಗರು ಪ್ರಯತ್ನಿಸಲಿ


Team Udayavani, Dec 1, 2018, 4:57 PM IST

1-december-19.gif

ಚಿಕ್ಕೋಡಿ: ಕನ್ನಡ ನಾಡಿನ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಎಲ್ಲ ಕನ್ನಡಿಗರು ಪ್ರಯತ್ನಿಸಬೇಕು. ನಾಡಿನ ಗಡಿಗಳು ಗಟ್ಟಿಯಾಗಿರಬೇಕು. ಗಡಿಜನರು ನಾಡಿನ ಬೇಲಿಗಳಾಗಬೇಕೆಂದು ನಿಪ್ಪಾಣಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ವಿದ್ಯಾವತಿ ಜನವಾಡೆ ಹೇಳಿದರು. ಸಮೀಪದ ಸದಲಗಾ ಪಟ್ಟಣದ ಕನಕ ಭವನದಲ್ಲಿ ಸದಲಗಾದ ಕರ್ನಾಟಕ ರಾಜ್ಯೋತ್ಸವ ಸಮಿತಿ, ಶಿಕ್ಷಣ ಹಾಗೂ ಸಮಾಜ ಸೇವಾ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಕನ್ನಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿಗಳಾದ ಕಲಾವಿದ ಗಣೇಶ ಮೋಪಗಾರ ಮಾತನಾಡಿ, ರಾಜ್ಯೋತ್ಸವ ನ. 1ಕ್ಕೆ ಮಾತ್ರ ಸೀಮಿತಗೊಳ್ಳದೇ ಕನ್ನಡೋತ್ಸವ ನಿತ್ಯೋತ್ಸವ ಆಗಬೇಕು. ಕನ್ನಡ ತಾಯಿಯ ಮಕ್ಕಳಾದ ನಮಗೆ ಎಂದಿಗೂ ಕನ್ನಡವೇ ಉಸಿರಾಗಬೇಕು. ನಾವು ಇಂದು ಅನ್ಯಭಾಷೆಯ, ಪಾಶ್ಚಿಮಾತ್ಯಭಾಷೆಯ ವ್ಯಾಮೋಹಕ್ಕೆ ಒಳಗಾಗದೇ ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದರು.

ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದ ಸಮಿತಿ ಅಧ್ಯಕ್ಷ ಡಾ| ಕಲ್ಯಾಣಜಿ ಕಮತೆ ಹಾಗೂ ಅತಿಥಿಗಳಾದ ಸಂಕೋನಟ್ಟಿಯ ದಾನಿಗಳಾದ ಮಹಾವೀರ ಪಡನಾಡ ಮಾತನಾಡಿದರು. ಸದಲಗಾ ಗೀತಾಶ್ರಮದ ಡಾ| ಶ್ರದ್ಧಾನಂದ ಸ್ವಾಮೀಜಿ, ಸದಲಗಾದ ದರೀಖಾನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗಿರಗಾಂವದ ಶಿಕ್ಷಕ ಕಲಾವಿದ ಸುಭಾಷ ಸಂಕಪಾಳ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಂಕೋನಟ್ಟಿಯ ದಾನಿಗಳಾದ ಮಹಾವೀರ ಪಡನಾಡ, ಪತ್ರಕರ್ತ ವಿನಾಯಕ ಮ್ಹೇತ್ರೆ ಯವರಿಗೆ ಗಡಿಯಲ್ಲಿ ಕನ್ನಡ ಸೇವೆಗಾಗಿ, ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡೋತ್ಸವ ಅಂಗವಾಗಿ ಸಾಹಿತಿಗಳಾದ ಡಾ| ಪಿ.ಎಂ.ಭೋಜೆ, ಅರ್ಜುನ ನಿಡಗುಂದೆ, ಡಾ| ಕಲ್ಯಾಣಜಿ ಕಮತೆ, ದೀಕ್ಷಾ ಮೇತ್ರೆ ಇವರಿಂದ ಕವೀಗೋಷ್ಠಿ ನಡೆಯಿತು. ಸದಲಗಾ ಪುರಸಭೆ ಸದಸ್ಯೆ ಲಕ್ಷ್ಮೀ ನಿಡಗುಂದೆ, ಸಮಿತಿ ಅಧ್ಯಕ್ಷ ಡಾ. ಕಲ್ಯಾಣಜಿ ಕಮತೆ, ಉಪಾಧ್ಯಕ್ಷ ಬಾಳು ದೇಸಾಯಿ, ಪಾರೀಸಾ ವಾಘೆ, ಗಂಗಾಧರ ಹಂಚಿನಾಳೆ, ಸುಧಾಕರ ಕಮತೆ, ಬಸವರಾಜ ಕೋಳಿ, ಮಾಯಪ್ಪಾ ಕೋಳಿ, ಸುನೀಲ ದೇಸಾಯಿ, ಮಹೇಶ ಕಮತೆ, ಪ್ರವೀಣ ಕಮತೆ, ವಿನಯ ವಾಘೆ, ಶಾಂತು ಪಾಟೀಲ, ಅರುಣ ಪೋತದಾರ, ಅಕ್ಕಾತಾಯಿ ಪಾಟೀಲ, ಮಹಾಂತೇಶ ನಿಡಗುಂದೆ ಇತರರು ಇದ್ದರು.

ಟಾಪ್ ನ್ಯೂಸ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.