ಸ್ವಾತಂತ್ರ್ಯ ಸಂಭ್ರಮದ ವೇಳೆ ಕೈ MP,ಬಿಜೆಪಿ MLC ವಾಗ್ಸಮರ
Team Udayavani, Aug 15, 2017, 11:50 AM IST
ಚಿಕ್ಕೋಡಿ : ಇಲ್ಲಿನ ಆರ್ಡಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿ ಮಠ ನಡುವೆ ತೀವ್ರ ವಾಗ್ಯುದ್ಧ ನಡೆಯಿತು.
ಕಾರ್ಯಕ್ರಮಕ್ಕೆ ಸಂಸದ ಹುಕ್ಕೇರಿ ಅವರು ತಡವಾಗಿ ಆಗಮಿಸಿದ್ದನ್ನು ಆಕ್ಷೇಪಿಸಿದ ಬಿಜೆಪಿ ಎಂಎಲ್ಸಿ ಕವಟಗಿಮಠ ಅವರು ವೇದಿಕೆಯಲ್ಲಿದ್ದ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಮತ್ತು ಉಪವಿಭಾಗಾಧಿಕಾರಿ ಗೀತಾ ಕೌಲಗಿ ವಿರುದ್ಧ ಹರಿ ಹಾಯ್ದರು.
ಹುಕ್ಕೇರಿ ಮೇಲೆಯೂ ಆಕ್ರೋಶ ಹೊರಹಾಕಿದ ಕವಟಗಿ ಮಠ ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮ ಮಾಡಲು ಯಾಕೆ ಪ್ರಯತ್ನಿಸುತ್ತೀರಿ ಎಂದು ಪ್ರಶ್ನಿಸಿದರು. ಈ ವೇಳೆ ಇಬ್ಬರ ನಡುವೆ ಕಾವೇರಿದ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ
ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ
ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ
ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್ ಜಾರಕಿಹೊಳಿ ಕಿಡಿ