ವರ್ಚುವಲ್ ಆನ್ ಲೈನ್ ಮೂಲಕ ಚಿಕ್ಕೋಡಿ ಕೋವಿಡ್ ಟೆಸ್ಟ್ ಸೆಂಟರ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ


Team Udayavani, Aug 21, 2021, 6:24 PM IST

CM Bommai is the inauguration of covid  Test Center through Virtual Online

ಚಿಕ್ಕೋಡಿ: ಬಹುದಿನಗಳ ಬೇಡಿಕೆಯಾಗಿದ್ದ ಚಿಕ್ಕೋಡಿ ನಗರದಲ್ಲಿ ಕೋವಿಡ್ ಟೆಸ್ಟ್ ಸೆಂಟರ್ ಆರಂಭಕ್ಕೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ವರ್ಚುವಲ್ ಆನ್ ಲೈನ್ ಮೂಲಕ ಉದ್ಘಾಟಿಸಿ ಲೋಕಾರ್ಪನೆಗೊಳಿಸಿದರು.

ಶನಿವಾರ ಬೆಳಗಾವಿಗೆ ಆಗಮೀಸಿದ ಮುಖ್ಯಮಂತ್ರಿಗಳು ಸುವರ್ಣಸೌಧದಲ್ಲಿ ವರ್ಚುವಲ್ ಮೂಲಕ ಚಿಕ್ಕೋಡಿ ಕೋವಿಡ್ ಆರ್‌ಟಿಪಿಸಿಆರ್ ಸೆಂಟರ್ ಉದ್ಘಾಟಿಸಿದರು. ಚಿಕ್ಕೋಡಿ ಉಪವಿಭಾಗ ನೆರೆಯ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವುದರಿಂದ ಪ್ರತಿದಿನ ನೂರಾರು ಕೋವಿಡ್ ಸೋಂಕಿತರು ಕಂಡು ಬರುತ್ತಿದ್ದರು. ಇಡೀ ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಟೆಸ್ಟಿಂಗ್ ರಿಪೋರ್ಟ ಬರುವುದು ನಾಲ್ಕೈದು ದಿನದಿಂದ ಒಂದು ವಾರದವರೆಗೆ ತಡವಾಗುತ್ತಿತ್ತು. ಹೀಗಾಗಿ ಸರ್ಕಾರ ಕೋವಿಡ್ ಟೆಸ್ಟಿಂಗ್ ಸೆಂಟರ್ ಚಿಕ್ಕೋಡಿಗೆ ಮಂಜೂರು ಮಾಡಿತ್ತು.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭವಾದ ಕೋವಿಡ್ ಟೆಸ್ಟಿಂಗ್ ಸೆಂಟರ್ ಉದ್ಘಾಟನೆ ಮುಂಚಿತವಾಗಿ ತಹಶೀಲ್ದಾರ ಪ್ರವೀನ ಜೈನ, ತಾಲೂಕಾ ಆರೋಗ್ಯಾಧಿಕಾರಿ ಡಾ, ವಿಠ್ಠಲ ಶಿಂಧೆ, ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ, ಸಂತೋಷ ಕೊಣ್ಣೂರೆ, ಡಾ, ರವೀಂದ್ರ ಅಂಟಿನ ಅವರು ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1350 ಪ್ರಕರಣ ಪತ್ತೆ|1648 ಸೋಂಕಿತರು ಗುಣಮುಖ

ಈ ಸಂದರ್ಭದಲ್ಲಿ ವೈದ್ಯರಾದ ವಿಶಾಲ ಹಡಪದ, ಡಾ, ಲಕ್ಷ್ಮೀಕಾಂತ ಕಡ್ಲೇಪ್ಪಗೋಳ, ಡಾ, ಬದನಿಕಾಯಿ, ಲಕ್ಕಮಗೌಡ ಪಾಟೀಲ, ಸೋಮನಾಥ ಪೂಜೇರಿ, ರಾಜಶೇಖರ ಹಳೆಮನಿ, ರಮೇಶ ದೊಡಮನಿ, ಶ್ರೀನಿವಾಸ ನಾಯಿಕ, ಸಂಜು ಕುಲಕರ್ಣಿ, ಗೀತಾ ಕಾಮತ, ಅಜೀತ ಕೊಟ್ನಿಸ್, ಜಗದೀಶ ಹುಲಕುಂದ,ಜಹೀರ ಮುಲ್ಲಾ ಮುಂತಾದವರು ಇದ್ದರು.

ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದ ಫಲ: ಚಿಕ್ಕೋಡಿಯಲ್ಲಿ ಕೋವಿಡ್ ಟೆಸ್ಟಿಂಗ್ ಸೆಂಟರ್ ಆರಂಭಿಸಬೇಕೆಂದು ಶಾಸಕ ಗಣೇಶ ಹುಕ್ಕೇರಿ ನಿಕಟಪೂರ್ವ ಸಿಎಂ ಯಡಿಯೂರಪ್ಪ. ಹಿಂದಿನ ಆರೋಗ್ಯ ಸಚಿವ ಶ್ರೀರಾಮುಲು. ಈಗೀನ ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.