ಅಂಕಲಿಯಲ್ಲಿ ಜೋಡೆತ್ತಿನ ಗಾಡಿ ಸ್ಪರ್ಧೆ
Team Udayavani, Feb 27, 2020, 2:35 PM IST
ಚಿಕ್ಕೋಡಿ: ತಾಲೂಕಿನ ಅಂಕಲಿ ಗ್ರಾಮದ ಸಿದ್ಧೇಶ್ವರ ಜಾತ್ರೆ ನಿಮಿತ್ತ ಏರ್ಪಡಿಸಿದ್ದ ಅಂತರರಾಜ್ಯ ಮಟ್ಟದ ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ನೆರೆಯ ಮಹಾರಾಷ್ಟ್ರದ ದಾನೋಳಿ ಗ್ರಾಮದ ಅಮೋಲ ಪವಾರ ಎಂಬುವರ ಎತ್ತಿನಗಾಡಿ ಪ್ರಥಮ ಸ್ಥಾನ ಪಡೆದು ನಗದು ಬಹುಮಾನ ಪಡೆದರು.
ಅಂಕಲಿಯ ಮಹಾದೇವ ಮಗದುಮ್ ದ್ವಿತೀಯ ಮತ್ತು ಶರದ ಪಾಟೀಲ ಬೇಡಗ (ಮಹಾರಾಷ್ಟ್ರ) ಎತ್ತಿನಗಾಡಿ ತೃತೀಯ ಬಹುಮಾನ ಪಡೆದುಕೊಂಡರು. ಕುದುರೆಗಾಡಿ ಶರ್ಯತ್ತಿನಲ್ಲಿ ಅಣ್ಣಾಸಾಹೇಬ ಬಾಕಳೆ ಯಕ್ಸಂಬಾ ಪ್ರಥಮ, ರಾಮಪ್ಪಾಖೋತ ಸುಟ್ಟಟ್ಟಿ ದ್ವಿತೀಯ ಮತ್ತು ಮಾರುತಿ ಬಬಲೇಶ್ವರದಂಡಾಪೂರ ತೃತೀಯ ಬಹುಮಾನ ಪಡೆದುಕೊಂಡರು.
ಕುದುರೆ ಶರ್ಯತ್ತಿನಲ್ಲಿ ಶಾರುಖ ಮುಲ್ಲಾ ಅಂಕಲಿ ಪ್ರಥಮ, ಕುಮಾರ ಪೂಜಾರಿ ಚಿಂಚಲಿ ದ್ವಿತೀಯ, ಸಾಗರ ಮನಗುತ್ತೆ ಅಂಕಲಿ ತೃತೀಯ ಮತ್ತು ರಾಜು ಹುಕ್ಕೇರಿ ಅಲಕನೂರ ನಾಲ್ಕನೇ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಕಮಿಟಿ ಸದಸ್ಯರು ಬಹುಮಾನ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ