ಸ್ಮಾರ್ಟ್ ಸಿಟಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
Team Udayavani, Jul 14, 2019, 3:50 PM IST
ಬೆಳಗಾವಿ: ನಗರದ ವಿವಿಧ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬೆಳಗಾವಿ: ಮಹಾನಗರ ಪಾಲಿಕೆ ನೂತನ ಆಯುಕ್ತ ಅಶೋಕ ದುಡಗುಂಟಿಯವರು ಶನಿವಾರ ನಗರ ಪ್ರದಕ್ಷಣೆ ಕೈಗೊಂಡು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಗೋವಾವೇಸ್, ಟಿಳಕವಾಡಿಯ ಶುಕ್ರವಾರ ಪೇಟೆಯ ಸಿಸಿ ರಸ್ತೆ, ಕಲಾಮಂದಿರದ ವಾಣಿಜ್ಯ ಸಂಕೀರ್ಣ, ಟಿಳಕವಾಡಿ ತರಕಾರಿ ಮಾರುಕಟ್ಟೆ ಮೊದಲಾದ ಕಡೆ ಭೇಟಿ ನೀಡಿ ಅಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ಸಮಯದಲ್ಲಿ ಕೆಲವು ಕಡೆ ಚರಂಡಿಗಳು ತುಂಬಿಕೊಂಡಿರುವದನ್ನು ಗಮನಿಸಿದ ಆಯುಕ್ತರು ಕೂಡಲೇ ಅವುಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಅಭಿಯಂತ ಲಕ್ಷ್ಮೀ ನಿಪ್ಪಾಣಿಕರ, ಸ್ಮಾರ್ಟ್ಸಿಟಿ ಯೋಜನೆಯ ಎಂಡಿ. ಕೃಷ್ಣಮೂರ್ತಿ, ಪರಿಸರ ಅಧಿಕಾರಿ ಉದಯಕುಮಾರ ತಳವಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು