ಇನ್ನೊಂದು ವಾರ ವಿಸ್ತರಣೆಗೆ ಕಾಂಗ್ರೆಸ್ ಆಗ್ರಹ
Team Udayavani, Dec 21, 2021, 5:20 AM IST
ಬೆಳಗಾವಿ: ವಿಧಾನಮಂಡಲ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮೂರು ವರ್ಷಗಳ ಬಳಿಕ ಅಧಿವೇಶನ ನಡೆಯುತ್ತಿದ್ದು ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕ ನೀರಾವರಿ ವಿಷಯ, ಕೃಷಿ ಬಿಕ್ಕಟ್ಟು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆ, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮತೋಲನೆ ಮತ್ತಿತರ ಪ್ರಮುಖ ವಿಷಯಗಳನ್ನು ಚರ್ಚಿಸಬೇಕಾಗಿದೆ.
ಇದನ್ನೂ ಓದಿ:ಆಲಪ್ಪುಳ ಅವಳಿ ಕೊಲೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ
ಇದೇ ಸಂದರ್ಭದಲ್ಲಿ ಕೆಲವು ದುಷ್ಟ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗೆ ಹಾನಿ ಮಾಡುವ, ನಾಡಧ್ವಜ ಸುಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಿವೆ. ಈ ಎಲ್ಲ ವಿಷಯ ಚರ್ಚಿಸಬೇಕಾಗಿದೆ. ವಿಪಕ್ಷಗಳ ಬೇಡಿಕೆಗಳನ್ನು ತಾಂತ್ರಿಕವಾಗಿ ಬಗೆಹರಿಸದೆ ಮೊಂಡು ಹಠಕ್ಕೆ ಬಿದ್ದಿದೆ. ಇದರಿಂದ ಚರ್ಚೆಗೆ ಸಮಯ ಸಿಗುತ್ತಿಲ್ಲ. ಹೀಗಾಗಿ, ಒಂದು ವಾರ ಅಧಿವೇಶನ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ