60 ವರ್ಷ ದೇಶ ಆಳಿ ಅಧೋಗತಿಗೆ ತಂದ ಕಾಂಗ್ರೆಸ್‌


Team Udayavani, Apr 14, 2021, 3:28 PM IST

60 ವರ್ಷ ದೇಶ ಆಳಿ ಅಧೋಗತಿಗೆ ತಂದ ಕಾಂಗ್ರೆಸ್‌

ಬೈಲಹೊಂಗಲ: ಭಾರತವನ್ನು ಬಲಿಷ್ಟ ರಾಷ್ಟ್ರವನ್ನಾಗಿ ರೂಪಿಸಲು ಪ್ರಜ್ಞಾವಂತಮತದಾರರು ಲೋಕಸಭೆ ಉಪಚುನಾಣೆಯಲ್ಲಿಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗೆಆಶೀರ್ವದಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸಬೇಕು ಎಂದು ವಿಧಾನಪರಿಷತ್‌ ಸದಸ್ಯೆ ತೇಜಸ್ವಿನಿಗೌಡ ರಮೇಶ ಹೇಳಿದರು.

ಪಟ್ಟಣದ ನ್ಯಾಯಾಲಯ ಆವರಣದಲ್ಲಿ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದಿಂದ ಸೋಮವಾರ ನಡೆದ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ ಪಕ್ಷ ದೇಶವನ್ನು ಅಧೋಗತಿಗೆ ತಂದುಅನ್ಯ ರಾಷ್ಟ್ರಗಳೆದರು ಸಾಲಗಾರರನ್ನಾಗಿಸಿಭಾರತಕ್ಕೆ ಮಸಿ ಬಳಿದಿದ್ದರು. ಆದರೆ ಈಗಿನ ಪ್ರಧಾನಿ ಇಡೀ ವಿಶ್ವವೇ ಬೇರರಾಗುವ ರೀತಿಯಲ್ಲಿ ದೇಶವನ್ನು ಮುನ್ನಡೆಸುತ್ತಿದ್ದಾರೆ.

ಇದನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್‌ನವರು ವಿನಾಕಾರಣ ಕೇಂದ್ರ, ರಾಜ್ಯ ಸರ್ಕಾರ ವಿರುದ್ಧಗೂಬೆ ಕೂರಿಸುತ್ತಿದ್ದಾರೆ. ಸತತ ನಾಲ್ಕು ಬಾರಿ ಚುನಾಯಿತರಾಗಿ ರೈಲ್ವೆ ಸಚಿವರಾಗಿದ್ದ ಸುರೇಶಅಂಗಡಿ ಅವರು ಹಲವು ಯೋಜನೆ ಜಾರಿಗೆತಂದಿದ್ದಾರೆ. ಅವರ ಕನಸು ನನಸು ಮಾಡುವನಿಟ್ಟಿನಲ್ಲಿ ಮಂಗಲಾ ಅವರು ಕಾರ್ಯೋನ್ಮಕರಾಗಿಕೆಲಸ ಮಾಡಲು ಚುನಾವಣೆಯಲ್ಲಿ ಪ್ರಚಂಡಬಹುಮತದಿಂದ ಗೆಲ್ಲಿಸಬೇಕು. ಈ ನಿಟ್ಟಿನಲ್ಲಿಬಿಜೆಪಿ ಕಾನೂನು ಘಟಕ ಕೆಲಸ ಮಾಡಬೇಕು ಎಂದರು.

ಬೆಳಗಾವಿ ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಬಿಜೆಪಿ ಕಾನೂನು ಪ್ರಕೋಷ್ಠರಾಜ್ಯ ಸಂಚಾಲಕ ಎಸ್‌.ಎಸ್‌. ಮಿತ್ತಲಕೋಡಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಶಿವಾನಂದ ಆನಿಗೋಳ ಅಧ್ಯಕ್ಷತೆ ವಹಿಸಿದ್ದರು.ಸದಸ್ಯರಾದ ದೇವರಾಜ ಬಸ್ತವಾಡೆ,ಬಿ.ಟಿ.ದಯಾನಂದ, ಜಿಲ್ಲಾ ಸಂಚಾಲಕ ವಿನೋದಪಾಟೀಲ, ವಕೀಲರಾದ ಅಶೋಕ ಮೂಗಿ, ಶಶಿಧರ ದೇವಶೆಟ್ಟಿ, ರಾಜೇಂದ್ರ ದರೆಗೌಡ, ಮಂಜುನಾಥ ಸೋಮಣ್ಣವರ, ಪೂರ್ಣಿಮಾ,ವಕೀಲರಾದ ದುಂಡೇಶ ಗರದಗ, ಡಿ.ಎಸ್‌.ಸಂಗೊಳ್ಳಿ, ವಿ.ಸಿ.ಪೂಜೇರ, ಬಿ.ಎಂ.ಮೂಲಿಮನಿ,ಈರಣ್ಣಾ ಮೇಟಿ, ಬಸವರಾಜ ಧೋತರದ,ಜಗದೀಶ ಚಿಕ್ಕೊಪ್ಪ, ಜಯಶ್ರೀ ಬೂದಿಹಾಳ,ಗಿರಿಜಾ ಆಲದಕಟ್ಟಿ, ಅಶ್ವಿ‌ನಿ ಪಿರಗೋಜಿ ಇದ್ದರು.ಸಂತೋಷ ಭಾಂವಿ ಸ್ವಾಗತಿಸಿದರು. ಐ.ಎಫ್‌. ತಡಸಲ ವಂದಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.