ರೈತರ ಬದುಕು ಕಸಿದ ಕೊರೊನಾ ಕರ್ಫ್ಯೂ


Team Udayavani, May 1, 2021, 5:27 PM IST

yhjyuy

ವರದಿ : ಭೈರೋಬಾ ಕಾಂಬಳೆ

ಬೆಳಗಾವಿ: ಕಳೆದ ವರ್ಷ ಲಾಕ್‌ಡೌನ್‌ದಿಂದಾಗಿ ತರಕಾರಿ ಬೆಲೆ ಕುಗ್ಗಿ ಸಂಕಷ್ಟಕ್ಕೀಡಾಗಿದ್ದ ರೈತರ ಬದುಕನ್ನು ಈ ವರ್ಷವೂ ಕೊರೊನಾ ಕರ್ಫ್ಯೂ ಕಸಿದುಕೊಂಡಿದೆ. ಇಂಥ ದಯನೀಯ ಸ್ಥಿತಿಯಲ್ಲಿರುವ ರೈತರ ಬದುಕಿಗೆ ಕರ್ಫ್ಯೂ ಕೊಳ್ಳೆ ಇಟ್ಟಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕಿತರಿಂದಾಗಿ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಸರ್ಕಾರ ಕಳೆದ ಒಂದು ವಾರದಿಂದ ವಿ ಧಿಸಿರುವ ಕೊರೊನಾ ಕರ್ಫ್ಯೂದಿಂದಾಗಿ ರೈತರು ಕಂಗಾಲಾಗಿದ್ದಾರೆ. ದಿಢೀರ್‌ ವಿಧಿ ಸಿರುವ ನಿರ್ಬಂಧದಿಂದಾಗಿ ತೋಟಗಾರಿಕೆ ಬೆಳೆಗಳಾದ ಹೂ, ಹಣ್ಣು, ತರಕಾರಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಸತತ ನಷ್ಟ ಅನುಭವಿಸುತ್ತಿರುವ ರೈತರನ್ನು ಈ ವರ್ಷವೂ ಕಂಗಾಲಾಗಿಸಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿದ್ದರಿಂದ ಮಾರಾಟಕ್ಕೆ ಹಾಗೂ ಖರೀದಿಗೆ ಸಮಯವೇ ಇಲ್ಲದಿರುವುದು ರೈತರು, ವರ್ತಕರನ್ನು ಚಿಂತೆಗೀಡು ಮಾಡಿದೆ.

ಬೆಳಗ್ಗೆ ಕೇವಲ ನಾಲ್ಕು ಗಂಟೆ ಅವ ಧಿಗೆ ಮಾತ್ರ ಮಾರಾಟ ಹಾಗೂ ಖರೀದಿಗೆ ಅವಕಾಶ ನೀಡಿದ್ದರಿಂದ ಬಹಳ ತೊಂದರೆ ಆಗುತ್ತಿದೆ. ಕೇವಲ ಚಿಲ್ಲರೆ ವ್ಯಾಪಾರಸ್ಥರು ಮಾತ್ರ ಖರೀದಿಗೆ ಬರುತ್ತಿರುವುದರಿಂದ ಹೋಲ್‌ಸೇಲ್‌ ವ್ಯಾಪಾರಸ್ಥರಿಗೆ ಸಮಯವೇ ಸಿಗುತ್ತಿಲ್ಲ. ಹೀಗಾಗಿ ಬಂದ ಕೃಷಿ ಉತ್ಪನ್ನವೆಲ್ಲ ಮಾರಾಟವಾಗದೇ ಉಳಿಯುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಸಮಸ್ಯೆ ಆಗಿದೆ. ಗೋವಾ, ಮಹಾರಾಷ್ಟ್ರ, ಹೆ„ದ್ರಾಬಾದ್‌, ಗದಗ, ಶಿವಮೊಗ್ಗ, ಕೊಪ್ಪಳ, ದಾವಣಗೆರೆ ಸೇರಿದಂತೆ ವಿವಿಧ ಕಡೆಗೆ ಬೆಳಗಾವಿ ಮಾರುಕಟ್ಟೆಯಿಂದ ತರಕಾರಿ ಹೋಗುತ್ತದೆ. ಸದ್ಯ ಗೋವಾ, ಮಹಾರಾಷ್ಟ್ರ ಸಂಪೂರ್ಣ ಬಂದ್‌ ಆಗಿದ್ದರಿಂದ ತರಕಾರಿ ಮಾರಾಟ ಮಾಡುವುದಾದರೆ ಎಲ್ಲಿಗೆ ಎಂಬ ಚಿಂತೆ ವರ್ತಕರನ್ನು ಕಾಡಿದರೆ, ಬೆಳೆದ ಕೃಷಿ ಉತ್ಪನ್ನಗಳನ್ನು ಖರೀದಿಸುವವರೇ ಇಲ್ಲದಿದ್ದರೆ ಮಾರಾಟ ಮಾಡುವುದಾದರೂ ಹೇಗೆ ಎಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ. ಹೀಗಾಗಿ ಪ್ರತಿ ನಿತ್ಯ ಟನ್‌ಗಟ್ಟಲೇ ತರಕಾರಿ ಮಾರಾಟವಾಗದೇ ಕೊಳೆಯುತ್ತಿದೆ.

ರೈತರು ಹಳ್ಳಿಯಿಂದ ಮಾರುಕಟ್ಟೆಗೆ ಟೆಂಪೋ, ಟ್ರ್ಯಾಕ್ಟರ್‌, ಟಾಟಾ ಏಸ್‌ ವಾಹನ ತುಂಬಿಕೊಂಡು ತರಕಾರಿ ತರುತ್ತಿದ್ದಾರೆ. ಆದರೆ ದಲ್ಲಾಳಿಗಳು ಖರೀದಿಸಲು ಅಷ್ಟೊಂದು ಉತ್ಸಾಹ ತೋರುತ್ತಿಲ್ಲ. ಬೆಲೆ ಪಾತಾಳಕ್ಕೆ ಕುಸಿದಿದ್ದರಿಂದ ರೈತರು ದಿಕ್ಕು ತೋಚದಂತಾಗಿದ್ದಾರೆ. ಕೋತಂಬರಿ, ಹಸಿ ಮೆಣಸಿನಕಾಯಿ, ಭೇಂಡಿ, ನವಲಕೋಲು, ಫ್ಲಾವರ್‌, ಗಜ್ಜರಿ, ಹೀರೇಕಾಯಿ, ಹಾಗಲಕಾಯಿ, ಬದನೆಕಾಯಿ, ಆಲೂಗಡ್ಡೆ, ಬಿನ್ಸ್‌, ಟೊಮೆಟೋ, ಮೂಲಂಗಿ ಸೇರಿದಂತೆ ಹೀಗೆ ಅನೇಕ ತರಕಾರಿ ದರ ಕುಸಿತಗೊಂಡಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.