ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ

ಪರಿಣಾಮಕಾರಿ ಬದಲಾವಣೆಯ ಮೂಲಕ ಸಾಕ್ಷರತೆಯ ಪ್ರಮಾಣ ಶೇ 74 ಕ್ಕೆ ತಲುಪಿದೆ

Team Udayavani, Sep 7, 2022, 5:18 PM IST

ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ

ಬೆಳಗಾವಿ: ಒಂದು ದೇಶದ ಪ್ರಗತಿ ಅಲ್ಲಿಯ ಶಿಕ್ಷಣದ ಗುಣಮಟ್ಟದ ಮೇಲೆ ನಿಂತಿದೆ. ಗುಣಮಟ್ಟದ ಶಿಕ್ಷಣ ಸಾಕಾರಗೊಳ್ಳಲು ಅಲ್ಲಿಯ ಶಿಕ್ಷಕರ ವೃತ್ತಿಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಮುಖೇನ ಅವರಿಗೆ ವೃತ್ತಿ ಸ್ವಾತಂತ್ರ್ಯ ನೀಡಿದರೆ ಭಾರತದ ಉಜ್ವಲ ಭವಿಷ್ಯ ಬರೆಯಬಲ್ಲ ಮಕ್ಕಳನ್ನು ತಯಾರು ಮಾಡಬಲ್ಲ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಶಂಕರ ಬಾಗೇವಾಡಿ ಅಭಿಪ್ರಾಯ ಪಟ್ಟರು.

ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ 75 ವರ್ಷಗಳಲ್ಲಿ ನಮ್ಮ ದೇಶದ ಶಿಕ್ಷಣ ಕ್ಷೇತದಲ್ಲಿ ಪರಿಣಾಮಕಾರಿ ಬದಲಾವಣೆಯ ಮೂಲಕ ಸಾಕ್ಷರತೆಯ ಪ್ರಮಾಣ ಶೇ 74 ಕ್ಕೆ ತಲುಪಿದೆ ಎಂದರು.

ಶಿಕ್ಷಕಿ ಶಶಿಕಲಾ ಹೊಸಮಠ ಸಂಸ್ಥೆಯ ಕಾರ್ಯದರ್ಶಿ ರೇಣುಕಾ ಮಜಲಟ್ಟಿ, ತೇಜಸ್ವಿನಿ ಬಾಗೇವಾಡಿ, ಸುನಂದಾ ಪಟ್ಟಣಶೆಟ್ಟಿ, ಶ್ರೀದೇವಿ ಕುಂಬಾರ, ಮಲಿಕಜಾನ ಗದಗಿನ, ಉಮರಫಾರೂಕ ಹೆಬ್ಬಳ್ಳಿ, ರೇಣುಕಾ ಶಿರೂರ ಉಪಸ್ಥಿತರಿದ್ದರು. ದೇವಿಕಾ ಬುಡ್ರಾಗೋಳ ಸ್ವಾಗತಿಸಿದರು. ಭಾಗ್ಯಶ್ರೀ ಹಾಗೆದಾಳ ಕಾರ್ಯಕ್ರಮ ನಿರ್ವಹಿಸಿದರು. ಸೌರಭ ತಳವಾರ ವಂದಿಸಿದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.