ನೌಕರಿ ಕೊಡಿಸುವುದಾಗಿ ಹಣ ಪಡೆದ ಅಧಿಕಾರಿ ಹುಡುಕುತ್ತ ಬಂದ ದಂಪತಿ!


Team Udayavani, Jun 19, 2019, 2:47 PM IST

bg-tdy-4..

ರಾಯಬಾಗ: ತಮ್ಮ ಸೊಸೆಗೆ ನೌಕರಿ ಕೊಡಿಸಲು ಹಣ ನೀಡಿ ಅಧಿಕಾರಿಯಿಂದ ಮೋಸಕ್ಕೆ ಒಳಗಾದ ಔರಾದ ತಾಲೂಕಿನ ರಾಠೊಡ ದಂಪತಿ.

ರಾಯಬಾಗ: ನೌಕರಿ ಕೊಡಿಸುವುದಾಗಿ ಆಮೀಷವೊಡ್ಡಿ ಲಕ್ಷಾಂತರ ರೂ. ತೆಗೆದುಕೊಂಡು ವರ್ಗಾವಣೆಗೊಂಡ ಅಧಿಕಾರಿಯನ್ನು ಹುಡುಕಿಕೊಂಡು ದಂಪತಿಯೊಬ್ಬರು ಬೀದರದಿಂದ ಪಟ್ಟಣಕ್ಕೆಮಂಗಳವಾರ ಆಗಮಿಸಿದ್ದಾರೆ.

ಪ್ರಸ್ತುತ ರಾಯಬಾಗ ಸಿಡಿಪಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ.ಎಚ್. ಪಾಯಕ ಎಂಬ ಅಧಿಕಾರಿ ಈ ಹಿಂದೆ 2011ರಿಂದ 2017 ರವರೆಗೆ ಬೀದರ ಜಿಲ್ಲೆಯ ಔರಾದ ತಾಲೂಕಿನಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಈ ವೇಳೆಯಲ್ಲಿ 2013ರಲ್ಲಿ ಅಂಗನವಾಡಿ ಕಾರ್ಯಕರ್ತೆ ನೇಮಕ ಸಂದರ್ಭದಲ್ಲಿ ಔರಾದ ತಾಲೂಕಿನ ಜ್ಯೋತಿ ಗಣೇಶ ಎಂಬುವರಿಗೆ ಕೆಲಸ ಕೊಡಿಸುವುದಾಗಿ ಹೇಳಿ 1.50 ಲಕ್ಷ ರೂ. ಪಡೆದಿದ್ದಾರೆ. ಈಗ ನೌಕರಿಯನ್ನು ಕೊಡಿಸದೆ, ಹಣವನ್ನು ಮರಳಿ ನೀಡದೆ ಇಲ್ಲಿಗೆ ವರ್ಗವಾಗಿರುವ ಅಧಿಕಾರಿಯನ್ನು ಹುಡುಕಿಕೊಂಡು ಬಂದಿದ್ದಾಗಿ ರಾಮರಾವ್‌ ರಾಠೊಡ ದಂಪತಿ ತಿಳಿಸಿದ್ದಾರೆ.

ಏಕಾಏಕಿ ಔರಾದದಿಂದ ವರ್ಗಗೊಂಡ ಅಧಿಕಾರಿಯನ್ನು ಹುಡುಕುತ್ತ ಕಳೆದ 4-5 ದಿನಗಳ ಹಿಂದೆ ಪಟ್ಟಣಕ್ಕೆ ಬಂದಿರುವ ರಾಮರಾವ್‌ ರಾಠೊಡ ದಂಪತಿ, ಸ್ಥಳೀಯರ ಸಹಾಯದಿಂದ ಅಧಿಕಾರಿಯನ್ನು ಪತ್ತೆ ಹಚ್ಚಿ, ನೀಡಿದ ಹಣ ಮರಳಿ ಕೊಡುವಂತೆ ಬೇಡಿಕೊಂಡಿದ್ದಾರೆ. ಅದಕ್ಕೆ ಎರಡ್ಮೂರು ಸಲ ನೋಡೋಣ ಎಂದ ಅಧಿಕಾರಿ, ಮಂಗಳವಾರ ತಾವು ಯಾರು ಎಂಬುದೇ ನನಗೆ ಗೊತ್ತಿಲ್ಲವೆಂದು ತಿರುಗಿ ಬಿದ್ದಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮರಾವ್‌ ರಾಠೊಡ, ಊರಿನ ಪಂಚರು ಕೂಡಿ ಅಧಿಕಾರಿಯಿಂದ ಹಣ ವಸೂಲಿ ಮಾಡಿಸಿಕೊಡುವುದಾಗಿ ಹೇಳಿದ್ದಾರೆ. ಮತ್ತು ಹಣ ನೀಡಿದಕ್ಕೆ ನಮ್ಮ ಬಳಿ ಯಾವುದೇ ದಾಖಲೆ ಇಲ್ಲದ್ದರಿಂದ ಪೊಲೀಸರಿಗೆ ದೂರು ನೀಡಿಲ್ಲವೆಂದು ತಿಳಿಸಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.